ವಾರ್ಷಿಕ ರಂಗೋತ್ಸವಕ್ಕೆ ರಂಗಾಯಣ ಸಜ್ಜು, ಉದ್ಘಾಟನೆಗೆ ಪರೇಶ್ ರಾವಲ್
ಭಾರತೀಯತೆʼಯಡಿ ಏಳು ರಾಜ್ಯಗಳ ಏಳು ಭಾಷೆಗಳ 20 ನಾಟಕಗಳ ಪ್ರದರ್ಶನ
ಮೈಸೂರು: ರಂಗಾಯಣ ಮತ್ತೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಸಜ್ಜಾಗಿದೆ. ಡಿಸೆಂಬರ್ ಎಂಟರಿಂದ 15ರವರೆಗೆ ಒಂದು ವಾರ ಕಾಲ ರಂಗಾಯಣದಲ್ಲಿ ಏಳು ರಾಜ್ಯಗಳ ಏಳು ಭಾಷೆಗಳ ಒಟ್ಟು 20 ನಾಟಕಗಳು ಪ್ರದರ್ಶನಗೊಳ್ಳಲಿವೆ. ನಾಟಕದ ಉದ್ಘಾಟನೆಗೆ ದಿಲ್ಲಿ ರಾಷ್ಟ್ರೀಯ ನಾಟಕ ಶಾಲೆಯ ಅಧ್ಯಕ್ಷ, ಖ್ಯಾತ ನಟ ಪರೇಶ್ ರಾವಲ್ ಆಗಮಿಸುತ್ತಿರುವುದು ಈ ವಿಶೇಷ.
ಈ ಬಾರಿಯ ರಂಗೋತ್ಸವಕ್ಕೆ “ಭಾರತೀಯತೆʼ ಎಂದು ಶೀರ್ಷಿಕೆ ನೀಡಲಾಗಿದೆ. ಇವುಗಳಲ್ಲಿ 12 ಕನ್ನಡ ನಾಟಕಗಳು, ಒಂದು ತುಳು, ಒಂದು ಸಂಸ್ಕ್ರತ ನಾಟಕ ಸೇರಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದರು.
ಬಹುರೂಪಿಯಲ್ಲಿ ಪ್ರದರ್ಶನಗೊಳ್ಳಲಿರುವ ನಾಟಕಗಳ ವಿವರ
15 ತಾ. ರಂದು ಭೂಮಿಗೀತದಲ್ಲಿ ಡಾ.ಚಂದ್ರದಾಸನ್ ನಿರ್ದೇಶನದ ಛಾಯಾ ಚಿತ್ರಂ ಮಾಯಾ ಚಿತ್ರಂ(ಮಲಯಾಳಂ) ಸಂಜೆ.6.30, ಕಿರುರಂಗಮಂದಿರದಲ್ಲಿ ಅಕ್ಷತಾ ಮಾಯಸಂದ್ರ ನಿರ್ದೇಶನದ ಅವನಿ(ಕನ್ನಡ) ಸಂಜೆ.7.00 ಕಲಾಮಂದಿರದಲ್ಲಿ ಸುರಭಿ ಜಯಚಂದ್ರವರ್ಮ ನಿರ್ದೇಶನದ ಮಾಯಬಜಾರ್(ತೆಲುಗು) ಸಂಜೆ.7.30 ಕ್ಕೆ ಪ್ರದರ್ಶನಗೊಳ್ಳಲಿದೆ.
ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್…
ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ…
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆ ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು…
ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…
ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…