ಜಿಲ್ಲೆಗಳು

ಬಹುರೂಪಿಯಲ್ಲೂ ಪ್ರದರ್ಶನಗೊಳ್ಳಲಿದೆ ‘ಟಿಪ್ಪು ನಿಜಕನಸು’

ವಾರ್ಷಿಕ ರಂಗೋತ್ಸವಕ್ಕೆ ರಂಗಾಯಣ ಸಜ್ಜು, ಉದ್ಘಾಟನೆಗೆ ಪರೇಶ್‌ ರಾವಲ್‌

ಭಾರತೀಯತೆʼಯಡಿ ಏಳು ರಾಜ್ಯಗಳ ಏಳು ಭಾಷೆಗಳ 20 ನಾಟಕಗಳ ಪ್ರದರ್ಶನ

ಮೈಸೂರು: ರಂಗಾಯಣ ಮತ್ತೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಸಜ್ಜಾಗಿದೆ. ಡಿಸೆಂಬರ್‌ ಎಂಟರಿಂದ 15ರವರೆಗೆ ಒಂದು ವಾರ ಕಾಲ ರಂಗಾಯಣದಲ್ಲಿ ಏಳು ರಾಜ್ಯಗಳ ಏಳು ಭಾಷೆಗಳ ಒಟ್ಟು 20 ನಾಟಕಗಳು ಪ್ರದರ್ಶನಗೊಳ್ಳಲಿವೆ. ನಾಟಕದ ಉದ್ಘಾಟನೆಗೆ ದಿಲ್ಲಿ ರಾಷ್ಟ್ರೀಯ ನಾಟಕ ಶಾಲೆಯ ಅಧ್ಯಕ್ಷ, ಖ್ಯಾತ ನಟ ಪರೇಶ್‌ ರಾವಲ್‌ ಆಗಮಿಸುತ್ತಿರುವುದು ಈ ವಿಶೇಷ.

ಈ ಬಾರಿಯ ರಂಗೋತ್ಸವಕ್ಕೆ “ಭಾರತೀಯತೆʼ ಎಂದು ಶೀರ್ಷಿಕೆ ನೀಡಲಾಗಿದೆ. ಇವುಗಳಲ್ಲಿ 12 ಕನ್ನಡ ನಾಟಕಗಳು, ಒಂದು ತುಳು, ಒಂದು ಸಂಸ್ಕ್ರತ ನಾಟಕ ಸೇರಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದರು.
ಬಹುರೂಪಿಯಲ್ಲಿ ಪ್ರದರ್ಶನಗೊಳ್ಳಲಿರುವ ನಾಟಕಗಳ ವಿವರ

 

  • ಡಿಸೆಂಬರ್‌ 9 ರಂದು ಭೂಮಿಗೀತದಲ್ಲಿ ಅಡ್ಡಂಡ ಕಾರ್ಯಪ್ಪ ನಿರ್ದೇಶನದ ಟಿಪ್ಪು ನಿಜಕನಸುಗಳು(ಕನ್ನಡ). ಸಮಯ: ಸಂಜೆ 3.30
  • ಡಿಸೆಂಬರ್‌ 10 ರಂದು ಭೂಮಿಗೀತದಲ್ಲಿ ಕೆ.ಎನ್.ಫಣಿಕ್ಕರ್ ನಿರ್ದೇಶನದ ಕರ್ಣಭಾರಂ( ಸಂಸ್ಕ್ರತ). ಸಮಯ ಸಂಜೆ ೬.೩೦.
  • ಕಿರುರಂಗಮಂದಿರದಲ್ಲಿ ಹೆಚ್.ಎಸ್.ಸುರೇಶ್ ಬಾಬು ನಿರ್ದೇಶನದ ಚಿದಂಬರ ರಹಸ್ಯ(ಕನ್ನಡ).ಸಮಯ ಸಂಜೆ 7 ಕಲಾಮಂದಿರದಲ್ಲಿ ಬಿ.ಜಯಶ್ರೀ ನಿರ್ದೇಶನದ ಕರಿಮಾಯಿ(ಕನ್ನಡ). ಸಮಯ ಸಂಜೆ 7.30.
  • ಡಿಸೆಂಬರ್‌ 11 ರಂದು ಭೂಮಿಗೀತದಲ್ಲಿ ಪ್ರೊ.ಹೆಚ್.ಎಸ್.ಉಮೇಶ್ ನಿರ್ದೇಶನದ ಲೀಲಾವತಿ(ಕನ್ನಡ).ಸಂಜೆ 6.30 ಕಿರುರಂಗಮಂದಿರದಲ್ಲಿ ಪ್ರಮೋದ್ ಶಿಗ್ಗಾಂವ್ ನಿರ್ದೇಶನದ ಚಂದ್ರಹಾಸ(ಕನ್ನಡ).ಸಂಜೆ 7.00 ಕಲಾಮಂದಿರದಲ್ಲಿ ಎಸ್.ಮುರುಘಭೂಪತಿ ನಿರ್ದೇಶನದ ಇಡಕಿಣಿ ಕಥಾಯರಥಂ(ತಮಿಳು).ಸಂಜೆ 7.30.
  • ಡಿಸೆಂಬರ್‌ 12 ರಂದು ಭೂಮಿಗೀತದಲ್ಲಿ ಹೈಸ್ನಾಂ ತೋಂಬ ನಿರ್ದೇಶನದ ಇಮಾ ನಂಗಿ ನತಂಬಾಕ್ತ(ಮಣಿಪುರಿ) ಸಂಜೆ 6.30, ಕಿರುರಂಗಮಂದಿರದಲ್ಲಿ ದಿವಾಕರ್ ಕಟೀಲ್ ನಿರ್ದೇಶನದ ಕಾಪ(ತುಳು ನಾಟಕ).ಸಂಜೆ 7.00., ಕಲಾಮಂದಿರದಲ್ಲಿ ಮಾಲತಿ ಸುಧೀರ್ ನಿರ್ದೇಶನದ ಗೌಡ್ರ ಗದ್ಲ(ಕನ್ನಡ) ಸಂಜೆ.7.30.
  • ಡಿಸೆಂಬರ್‌ 13 ರಂದು ಭೂಮಿಗೀತದಲ್ಲಿ ಅಭಿಷೇಕ್ ಅಯ್ಯಂಗಾರ್ ನಿರ್ದೇಶನದ ಬೈ2 ಕಾಫಿ (ಕನ್ನಡ) ಸಂಜೆ 6.30 ಕಿರುರಂಗಮಂದಿರದಲ್ಲಿ ವಾಲ್ಟರ್ ಡಿಸೋಜಾ ನಿರ್ದೇಶನದ ತುಕ್ಕೋಜಿ(ಕನ್ನಡ), ಕಲಾಮಂದಿರದಲ್ಲಿ ಪ್ರಶಾಂತ್ ಉದ್ಯಾವರ ನಿರ್ದೇಶನದ ಉಡಿಯೊಳಗಣ ಕಿಚ್ಚು(ಕನ್ನಡ)ಸಂಜೆ 7.30. ವನರಂಗದಲ್ಲಿ ನಿತಿನ್ ಶರ್ಮಾ ನಿರ್ದೇಶನದ ಬೋಡಾಸ್ ದೇ ಸಾಂಗ್ರೆ( ಪಂಜಾಬಿ) ಸಂಜೆ 7.30
  • ಡಿಸೆಂಬರ್‌ 14 ರಂದು ಭೂಮಿಗೀತದಲ್ಲಿ ಆಶಿಷ್ ಶ್ರೀವಾಸ್ತವ್ ನಿರ್ದೇಶನದ ಬೆಟರ್ ಹಾಫ್(ಹಿಂದಿ) ಸಂಜೆ 6.30 ,ಕಿರುರಂಗಮಂದಿರದಲ್ಲಿ ಡಾ.ಅರವಿಂದ ಕುಲಕರ್ಣಿ ನಿರ್ದೇಶನದ ಪಂಚಕನ್ಯಾಸ್ಮರೇನಿತ್ಯಂ(ಕನ್ನಡ).ಸಂಜೆ 7.00.,ಕಲಾಮಂದಿರದಲ್ಲಿ ಟಿ.ಎಸ.ನಾಗಾಭರಣ ನಿರ್ದೇಶನದ ವಿದ್ಯಾಸುಂದರಿ ಬೆಂಗಳೂರು ನಾಗರತ್ನಮ್ಮ(ಕನ್ನಡ), ಸಂಜೆ.7.30.

    15 ತಾ. ರಂದು ಭೂಮಿಗೀತದಲ್ಲಿ ಡಾ.ಚಂದ್ರದಾಸನ್ ನಿರ್ದೇಶನದ ಛಾಯಾ ಚಿತ್ರಂ ಮಾಯಾ ಚಿತ್ರಂ(ಮಲಯಾಳಂ) ಸಂಜೆ.6.30, ಕಿರುರಂಗಮಂದಿರದಲ್ಲಿ ಅಕ್ಷತಾ ಮಾಯಸಂದ್ರ ನಿರ್ದೇಶನದ ಅವನಿ(ಕನ್ನಡ) ಸಂಜೆ.7.00 ಕಲಾಮಂದಿರದಲ್ಲಿ ಸುರಭಿ ಜಯಚಂದ್ರವರ್ಮ ನಿರ್ದೇಶನದ ಮಾಯಬಜಾರ್(ತೆಲುಗು) ಸಂಜೆ.7.30 ಕ್ಕೆ ಪ್ರದರ್ಶನಗೊಳ್ಳಲಿದೆ.

andolanait

Recent Posts

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

27 mins ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

38 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

46 mins ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

1 hour ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

2 hours ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago