ವಾರ್ಷಿಕ ರಂಗೋತ್ಸವಕ್ಕೆ ರಂಗಾಯಣ ಸಜ್ಜು, ಉದ್ಘಾಟನೆಗೆ ಪರೇಶ್ ರಾವಲ್
ಭಾರತೀಯತೆʼಯಡಿ ಏಳು ರಾಜ್ಯಗಳ ಏಳು ಭಾಷೆಗಳ 20 ನಾಟಕಗಳ ಪ್ರದರ್ಶನ
ಮೈಸೂರು: ರಂಗಾಯಣ ಮತ್ತೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಸಜ್ಜಾಗಿದೆ. ಡಿಸೆಂಬರ್ ಎಂಟರಿಂದ 15ರವರೆಗೆ ಒಂದು ವಾರ ಕಾಲ ರಂಗಾಯಣದಲ್ಲಿ ಏಳು ರಾಜ್ಯಗಳ ಏಳು ಭಾಷೆಗಳ ಒಟ್ಟು 20 ನಾಟಕಗಳು ಪ್ರದರ್ಶನಗೊಳ್ಳಲಿವೆ. ನಾಟಕದ ಉದ್ಘಾಟನೆಗೆ ದಿಲ್ಲಿ ರಾಷ್ಟ್ರೀಯ ನಾಟಕ ಶಾಲೆಯ ಅಧ್ಯಕ್ಷ, ಖ್ಯಾತ ನಟ ಪರೇಶ್ ರಾವಲ್ ಆಗಮಿಸುತ್ತಿರುವುದು ಈ ವಿಶೇಷ.
ಈ ಬಾರಿಯ ರಂಗೋತ್ಸವಕ್ಕೆ “ಭಾರತೀಯತೆʼ ಎಂದು ಶೀರ್ಷಿಕೆ ನೀಡಲಾಗಿದೆ. ಇವುಗಳಲ್ಲಿ 12 ಕನ್ನಡ ನಾಟಕಗಳು, ಒಂದು ತುಳು, ಒಂದು ಸಂಸ್ಕ್ರತ ನಾಟಕ ಸೇರಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದರು.
ಬಹುರೂಪಿಯಲ್ಲಿ ಪ್ರದರ್ಶನಗೊಳ್ಳಲಿರುವ ನಾಟಕಗಳ ವಿವರ
15 ತಾ. ರಂದು ಭೂಮಿಗೀತದಲ್ಲಿ ಡಾ.ಚಂದ್ರದಾಸನ್ ನಿರ್ದೇಶನದ ಛಾಯಾ ಚಿತ್ರಂ ಮಾಯಾ ಚಿತ್ರಂ(ಮಲಯಾಳಂ) ಸಂಜೆ.6.30, ಕಿರುರಂಗಮಂದಿರದಲ್ಲಿ ಅಕ್ಷತಾ ಮಾಯಸಂದ್ರ ನಿರ್ದೇಶನದ ಅವನಿ(ಕನ್ನಡ) ಸಂಜೆ.7.00 ಕಲಾಮಂದಿರದಲ್ಲಿ ಸುರಭಿ ಜಯಚಂದ್ರವರ್ಮ ನಿರ್ದೇಶನದ ಮಾಯಬಜಾರ್(ತೆಲುಗು) ಸಂಜೆ.7.30 ಕ್ಕೆ ಪ್ರದರ್ಶನಗೊಳ್ಳಲಿದೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…