ವಾರ್ಷಿಕ ರಂಗೋತ್ಸವಕ್ಕೆ ರಂಗಾಯಣ ಸಜ್ಜು, ಉದ್ಘಾಟನೆಗೆ ಪರೇಶ್ ರಾವಲ್
ಭಾರತೀಯತೆʼಯಡಿ ಏಳು ರಾಜ್ಯಗಳ ಏಳು ಭಾಷೆಗಳ 20 ನಾಟಕಗಳ ಪ್ರದರ್ಶನ
ಮೈಸೂರು: ರಂಗಾಯಣ ಮತ್ತೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಸಜ್ಜಾಗಿದೆ. ಡಿಸೆಂಬರ್ ಎಂಟರಿಂದ 15ರವರೆಗೆ ಒಂದು ವಾರ ಕಾಲ ರಂಗಾಯಣದಲ್ಲಿ ಏಳು ರಾಜ್ಯಗಳ ಏಳು ಭಾಷೆಗಳ ಒಟ್ಟು 20 ನಾಟಕಗಳು ಪ್ರದರ್ಶನಗೊಳ್ಳಲಿವೆ. ನಾಟಕದ ಉದ್ಘಾಟನೆಗೆ ದಿಲ್ಲಿ ರಾಷ್ಟ್ರೀಯ ನಾಟಕ ಶಾಲೆಯ ಅಧ್ಯಕ್ಷ, ಖ್ಯಾತ ನಟ ಪರೇಶ್ ರಾವಲ್ ಆಗಮಿಸುತ್ತಿರುವುದು ಈ ವಿಶೇಷ.
ಈ ಬಾರಿಯ ರಂಗೋತ್ಸವಕ್ಕೆ “ಭಾರತೀಯತೆʼ ಎಂದು ಶೀರ್ಷಿಕೆ ನೀಡಲಾಗಿದೆ. ಇವುಗಳಲ್ಲಿ 12 ಕನ್ನಡ ನಾಟಕಗಳು, ಒಂದು ತುಳು, ಒಂದು ಸಂಸ್ಕ್ರತ ನಾಟಕ ಸೇರಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದರು.
ಬಹುರೂಪಿಯಲ್ಲಿ ಪ್ರದರ್ಶನಗೊಳ್ಳಲಿರುವ ನಾಟಕಗಳ ವಿವರ
15 ತಾ. ರಂದು ಭೂಮಿಗೀತದಲ್ಲಿ ಡಾ.ಚಂದ್ರದಾಸನ್ ನಿರ್ದೇಶನದ ಛಾಯಾ ಚಿತ್ರಂ ಮಾಯಾ ಚಿತ್ರಂ(ಮಲಯಾಳಂ) ಸಂಜೆ.6.30, ಕಿರುರಂಗಮಂದಿರದಲ್ಲಿ ಅಕ್ಷತಾ ಮಾಯಸಂದ್ರ ನಿರ್ದೇಶನದ ಅವನಿ(ಕನ್ನಡ) ಸಂಜೆ.7.00 ಕಲಾಮಂದಿರದಲ್ಲಿ ಸುರಭಿ ಜಯಚಂದ್ರವರ್ಮ ನಿರ್ದೇಶನದ ಮಾಯಬಜಾರ್(ತೆಲುಗು) ಸಂಜೆ.7.30 ಕ್ಕೆ ಪ್ರದರ್ಶನಗೊಳ್ಳಲಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…