ವಾರ್ಷಿಕ ರಂಗೋತ್ಸವಕ್ಕೆ ರಂಗಾಯಣ ಸಜ್ಜು, ಉದ್ಘಾಟನೆಗೆ ಪರೇಶ್ ರಾವಲ್
ಭಾರತೀಯತೆʼಯಡಿ ಏಳು ರಾಜ್ಯಗಳ ಏಳು ಭಾಷೆಗಳ 20 ನಾಟಕಗಳ ಪ್ರದರ್ಶನ
ಮೈಸೂರು: ರಂಗಾಯಣ ಮತ್ತೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಸಜ್ಜಾಗಿದೆ. ಡಿಸೆಂಬರ್ ಎಂಟರಿಂದ 15ರವರೆಗೆ ಒಂದು ವಾರ ಕಾಲ ರಂಗಾಯಣದಲ್ಲಿ ಏಳು ರಾಜ್ಯಗಳ ಏಳು ಭಾಷೆಗಳ ಒಟ್ಟು 20 ನಾಟಕಗಳು ಪ್ರದರ್ಶನಗೊಳ್ಳಲಿವೆ. ನಾಟಕದ ಉದ್ಘಾಟನೆಗೆ ದಿಲ್ಲಿ ರಾಷ್ಟ್ರೀಯ ನಾಟಕ ಶಾಲೆಯ ಅಧ್ಯಕ್ಷ, ಖ್ಯಾತ ನಟ ಪರೇಶ್ ರಾವಲ್ ಆಗಮಿಸುತ್ತಿರುವುದು ಈ ವಿಶೇಷ.
ಈ ಬಾರಿಯ ರಂಗೋತ್ಸವಕ್ಕೆ “ಭಾರತೀಯತೆʼ ಎಂದು ಶೀರ್ಷಿಕೆ ನೀಡಲಾಗಿದೆ. ಇವುಗಳಲ್ಲಿ 12 ಕನ್ನಡ ನಾಟಕಗಳು, ಒಂದು ತುಳು, ಒಂದು ಸಂಸ್ಕ್ರತ ನಾಟಕ ಸೇರಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದರು.
ಬಹುರೂಪಿಯಲ್ಲಿ ಪ್ರದರ್ಶನಗೊಳ್ಳಲಿರುವ ನಾಟಕಗಳ ವಿವರ
15 ತಾ. ರಂದು ಭೂಮಿಗೀತದಲ್ಲಿ ಡಾ.ಚಂದ್ರದಾಸನ್ ನಿರ್ದೇಶನದ ಛಾಯಾ ಚಿತ್ರಂ ಮಾಯಾ ಚಿತ್ರಂ(ಮಲಯಾಳಂ) ಸಂಜೆ.6.30, ಕಿರುರಂಗಮಂದಿರದಲ್ಲಿ ಅಕ್ಷತಾ ಮಾಯಸಂದ್ರ ನಿರ್ದೇಶನದ ಅವನಿ(ಕನ್ನಡ) ಸಂಜೆ.7.00 ಕಲಾಮಂದಿರದಲ್ಲಿ ಸುರಭಿ ಜಯಚಂದ್ರವರ್ಮ ನಿರ್ದೇಶನದ ಮಾಯಬಜಾರ್(ತೆಲುಗು) ಸಂಜೆ.7.30 ಕ್ಕೆ ಪ್ರದರ್ಶನಗೊಳ್ಳಲಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…