ಮೈಸೂರು: ಸರಸ್ವತಿಪುರಂ ನಲ್ಲಿರುವ ಶ್ರೀ ಯೋಗಿ ನಾರೇಯಣ ಬಣಜಿಗ ಬಲಿಜ ಸಂಘಕ್ಕೆ 2020 21ನೇ ಸಾಲಿನಿಂದ 5 ವರ್ಷಗಳ ಅವಧಿಗೆ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಅಧೀಕ್ಷಕರಾದ ಶ್ರೀ ಎಚ್ ವಿ ನಾಗರಾಜ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನವಾಗಿ 6 ಮಂದಿ ಪದಾಧಿಕಾರಿಗಳು ಆಯ್ಕೆಯಾಗಿರುತ್ತಾರೆ.
ಅಧ್ಯಕ್ಷರಾಗಿ ಎಂ ನಾರಾಯಣ್ ಉಪಾಧ್ಯಕ್ಷರಾಗಿ ಜಿ ರಮೇಶ ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಆರ್ ಗೋಪಾಲಕೃಷ್ಣ ಸಹ ಕಾರ್ಯದರ್ಶಿಯಾಗಿ ಚೆಲುವರಾಜು ಖಜಾಂಚಿಯಾಗಿ
ಕೆ ಚಂದ್ರಶೇಖರ್ ಹಾಗೂ ಆಂತರಿಕ ಲೆಕ್ಕಪರಿಶೋಧಕರಾಗಿ ಡಿ.ನಾಗರಾಜು ಆಯ್ಕೆಯಾಗಿರುತ್ತಾರೆ.




