ಮೈಸೂರು: ಸರಸ್ವತಿಪುರಂ ನಲ್ಲಿರುವ ಶ್ರೀ ಯೋಗಿ ನಾರೇಯಣ ಬಣಜಿಗ ಬಲಿಜ ಸಂಘಕ್ಕೆ 2020 21ನೇ ಸಾಲಿನಿಂದ 5 ವರ್ಷಗಳ ಅವಧಿಗೆ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಅಧೀಕ್ಷಕರಾದ ಶ್ರೀ ಎಚ್ ವಿ ನಾಗರಾಜ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನವಾಗಿ 6 ಮಂದಿ ಪದಾಧಿಕಾರಿಗಳು ಆಯ್ಕೆಯಾಗಿರುತ್ತಾರೆ.
ಅಧ್ಯಕ್ಷರಾಗಿ ಎಂ ನಾರಾಯಣ್ ಉಪಾಧ್ಯಕ್ಷರಾಗಿ ಜಿ ರಮೇಶ ಪ್ರಧಾನ ಕಾರ್ಯದರ್ಶಿಯಾಗಿ ಎಚ್ ಆರ್ ಗೋಪಾಲಕೃಷ್ಣ ಸಹ ಕಾರ್ಯದರ್ಶಿಯಾಗಿ ಚೆಲುವರಾಜು ಖಜಾಂಚಿಯಾಗಿ
ಕೆ ಚಂದ್ರಶೇಖರ್ ಹಾಗೂ ಆಂತರಿಕ ಲೆಕ್ಕಪರಿಶೋಧಕರಾಗಿ ಡಿ.ನಾಗರಾಜು ಆಯ್ಕೆಯಾಗಿರುತ್ತಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…