ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೇರಳ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಮೃತಪಟ್ಟಿರುವ ಪ್ರಕರಣ ಸಂಬಂಧ ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ಬಂಧಿಸಲಾಗಿದೆ.
ಬಂಧಿತ ಚಾಲಕನ ಹೆಸರು ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8.30ಕ್ಕೆ ಮದ್ದೂರು ವಲಯದಲ್ಲಿ ಘಟನೆ ನಡೆದಿದೆ. ಕೇರಳದಿಂದ ಗುಂಡ್ಲುಪೇಟೆಯತ್ತ ಬರುತ್ತಿದ್ದ ತಮಿಳುನಾಡು ನೋಂದಣಿ ಲಾರಿಯು ಹೆಣ್ಣಾನೆಗೆ ಡಿಕ್ಕಿ ಹೊಡೆದಿದೆ. ಆನೆಗೆ 25ರಿಂದ 30 ವರ್ಷ ವಯಸ್ಸಾಗಿದೆ ಎಂದು ಅಂದಾಜಿಸಲಾಗಿದೆ.
ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧವಿದೆ. ಕೊಯಮತ್ತೂರು ಮೂಲದ ಲಾರಿಯು ರಾತ್ರಿ 8 ಗಂಟೆಗೆ ಮೂಲೆಹೊಳೆ ಚೆಕ್ ಪೋಸ್ಟ್ ದಾಟಿದೆ. ಚಾಲಕ ವೇಗವಾಗಿ ವಾಹನ ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…
ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…
ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…
ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…
ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…