ಜಿಲ್ಲೆಗಳು

ಕೋಡಿ ಬಿದ್ದ ಬನ್ನಂತಮ್ಮ ಕೆರೆ : ಮನೆಗಳಿಗೆ ನುಗ್ಗಿದ ನೀರು

ಹುಣಸೂರು : ಕಳೆದ ಮೂರು ನಾಲ್ಕು ದಿನಗಳಿಂದ  ಬೆಂಬಿಡದೆ ಸತತವಾಗಿ ಸುರಿಯುತ್ತಿರುವ  ಮಳೆಯಿಂದಾಗಿ ತಾಲ್ಲೂಕಿನ ಬನ್ನಿಕುಪ್ಪೆಯ ಬನಂತಮ್ಮ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿದೆ.

ಪರಿಣಾಮ ಅಕ್ಕಪಕ್ಕದಲ್ಲಿದ್ದ ಮನೆಗಳಿಗೆ ನೀರು ನುಗ್ಗಿದ್ದು ಸಾಕಷ್ಟು ಹಾನಿಯನ್ನು ಉಂಟು ಮಾಡಿದೆ.

ಈ ಭಾಗದಲ್ಲಿ ವಾಸಿಸುವ ಹಲವಾರು ಜನರು ರೈತಾಪಿ ವರ್ಗದವರೇ ಆಗಿದ್ದು ಕೋಡಿ ಬಿದ್ದ ನೀರು ಜಮೀನು ಗಿಡ ಪರಿಣಾಮ ಅಪಾರ ಪ್ರಮಾಣದ ಬೆಳೆ ನೀರಿಗೆ ಕೊಚ್ಚಿ ಹೋಗಿದೆ.

ಕಳೆದ ಎರಡು ವರ್ಷಗಳ ಹಿಂದೆಯೂ ಕೂಡ ಇದೇ ಕೆರೆಯು ಕೋಡಿ ಬಿದ್ದಿದ್ದು ಸುತ್ತಮುತ್ತಲಿನ ಏಳು ಹಳ್ಳಿಯವರು ಸೇರಿ ಬಾಗಿನ ಅರ್ಪಿಸಿದ್ದರು. ಅದಾದ ಬಳಿಕ ಈ ಬಾರಿ ಸತತ ಮಳೆಯಿಂದಾಗಿ ಕೆರೆ ಕೋಡಿ ಬಿದ್ದಿದೆ.

 

andolanait

Recent Posts

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

20 mins ago

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

26 mins ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

38 mins ago

ಹಿಂದಿ ಕಡ್ಡಾಯ ಕಲಿಕೆ: ದೇಶ ಒಡೆಯಲು ಪೀಠಿಕೆ!

ಟಿ.ಎ.ನಾರಾಯಣಗೌಡ ಹಿಂದಿ ರಾಷ್ಟ್ರ ಭಾಷೆ/ ರಾಷ್ಟ್ರೀಯ ಭಾಷೆ ಎಂಬ ಹೇಳಿಕೆಗಳು ಪುಂಖಾನುಪುಂಖವಾಗಿ ಕೇಳಿಬರುತ್ತಿವೆ. ಆದರೆ, ಹಿಂದಿ ರಾಷ್ಟ್ರ ಭಾಷೆಯಲ್ಲ, ಇದನ್ನು…

1 hour ago

ಓದುಗರ ಪತ್ರ: ಅಂಕಗಳನ್ನು ಹೋಲಿಸಿ ಆತ್ಮಸ್ಥೈರ್ಯವನ್ನು ಕುಗ್ಗಿಸದಿರಿ

ಈಗಾಗಲೇ ಶಾಲಾ ಕಾಲೇಜುಗಳ ವಾರ್ಷಿಕ ಪರೀಕ್ಷೆ ಮುಗಿದಿದ್ದು, ಕೆಲವೇ ದಿನಗಳಲ್ಲಿ ದ್ವಿತೀಯ ಪಿಯುಸಿ -ಲಿತಾಂಶ ಬರಲಿದ್ದು, ನಂತರ ಎಸ್‌ಎಸ್‌ಎಲ್‌ಸಿ ಪರೀಕ್ಷಾ…

1 hour ago

ಓದುಗರ ಪತ್ರ: ಬೇಸಿಗೆ ರಜೆ ಅರ್ಥಪೂರ್ಣವಾಗಿರಲಿ

೨೦೨೫-೨೬ರ ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದಿದ್ದು, ಇದೇ ಏಪ್ರಿಲ್ ೧೧ರಿಂದ ಮೇ ೨೮ರವರೆಗೆ ಸರ್ಕಾರ ಬೇಸಿಗೆ ರಜೆಯನ್ನು ಮಕ್ಕಳಿಗೆ ನೀಡಿದೆ.…

1 hour ago