ಹುಣಸೂರು : ಕಳೆದ ಮೂರು ನಾಲ್ಕು ದಿನಗಳಿಂದ ಬೆಂಬಿಡದೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಬನ್ನಿಕುಪ್ಪೆಯ ಬನಂತಮ್ಮ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿದೆ.
ಪರಿಣಾಮ ಅಕ್ಕಪಕ್ಕದಲ್ಲಿದ್ದ ಮನೆಗಳಿಗೆ ನೀರು ನುಗ್ಗಿದ್ದು ಸಾಕಷ್ಟು ಹಾನಿಯನ್ನು ಉಂಟು ಮಾಡಿದೆ.
ಈ ಭಾಗದಲ್ಲಿ ವಾಸಿಸುವ ಹಲವಾರು ಜನರು ರೈತಾಪಿ ವರ್ಗದವರೇ ಆಗಿದ್ದು ಕೋಡಿ ಬಿದ್ದ ನೀರು ಜಮೀನು ಗಿಡ ಪರಿಣಾಮ ಅಪಾರ ಪ್ರಮಾಣದ ಬೆಳೆ ನೀರಿಗೆ ಕೊಚ್ಚಿ ಹೋಗಿದೆ.
ಕಳೆದ ಎರಡು ವರ್ಷಗಳ ಹಿಂದೆಯೂ ಕೂಡ ಇದೇ ಕೆರೆಯು ಕೋಡಿ ಬಿದ್ದಿದ್ದು ಸುತ್ತಮುತ್ತಲಿನ ಏಳು ಹಳ್ಳಿಯವರು ಸೇರಿ ಬಾಗಿನ ಅರ್ಪಿಸಿದ್ದರು. ಅದಾದ ಬಳಿಕ ಈ ಬಾರಿ ಸತತ ಮಳೆಯಿಂದಾಗಿ ಕೆರೆ ಕೋಡಿ ಬಿದ್ದಿದೆ.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…