ಹುಣಸೂರು : ಕಳೆದ ಮೂರು ನಾಲ್ಕು ದಿನಗಳಿಂದ ಬೆಂಬಿಡದೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲ್ಲೂಕಿನ ಬನ್ನಿಕುಪ್ಪೆಯ ಬನಂತಮ್ಮ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿದೆ.
ಪರಿಣಾಮ ಅಕ್ಕಪಕ್ಕದಲ್ಲಿದ್ದ ಮನೆಗಳಿಗೆ ನೀರು ನುಗ್ಗಿದ್ದು ಸಾಕಷ್ಟು ಹಾನಿಯನ್ನು ಉಂಟು ಮಾಡಿದೆ.
ಈ ಭಾಗದಲ್ಲಿ ವಾಸಿಸುವ ಹಲವಾರು ಜನರು ರೈತಾಪಿ ವರ್ಗದವರೇ ಆಗಿದ್ದು ಕೋಡಿ ಬಿದ್ದ ನೀರು ಜಮೀನು ಗಿಡ ಪರಿಣಾಮ ಅಪಾರ ಪ್ರಮಾಣದ ಬೆಳೆ ನೀರಿಗೆ ಕೊಚ್ಚಿ ಹೋಗಿದೆ.
ಕಳೆದ ಎರಡು ವರ್ಷಗಳ ಹಿಂದೆಯೂ ಕೂಡ ಇದೇ ಕೆರೆಯು ಕೋಡಿ ಬಿದ್ದಿದ್ದು ಸುತ್ತಮುತ್ತಲಿನ ಏಳು ಹಳ್ಳಿಯವರು ಸೇರಿ ಬಾಗಿನ ಅರ್ಪಿಸಿದ್ದರು. ಅದಾದ ಬಳಿಕ ಈ ಬಾರಿ ಸತತ ಮಳೆಯಿಂದಾಗಿ ಕೆರೆ ಕೋಡಿ ಬಿದ್ದಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…