ಆನೇಕಲ್: ಭಾರತದಲ್ಲಿರುವ ಮೃಗಗಳ ಜೀವಕ್ಕೆ ಸೋಂಕಿನ ಭೀತಿ ಎದುರಾಗಿದ್ದು, ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್ಗಳಿಗೆ ವಿಚಿತ್ರ ಸೋಂಕು ತಗುಲಿದ್ದು, ಬ್ಯಾರೆಕ್ ಒಳಗಡೆ ಹರಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ ಇತರ ಹುಲಿಗಳಿಗೂ ಸೋಂಕು ಹರಡುವ ಭೀತಿ ಎದುರಾಗಿದೆ.
ಒಂದೆಡೆ ಭಾರತಕ್ಕೆ ವಿದೇಶಗಳಿಂದ ವನ್ಯ ಪ್ರಾಣಿಗಳನ್ನು ತರಲಾಗುತ್ತಿದೆ. ಇದು ಒಳ್ಳೆಯ ಕೆಲಸವಾಗಿದ್ದರೂ ಕೆಲವು ಮೃಗಾಲಯಗಳಲ್ಲಿ ಪ್ರಾಣಿಗಳ ಆರೋಗ್ಯವನ್ನು ನಿರ್ಲಕ್ಷ್ಯಿಸಲಾಗುತ್ತಿದೆ ಎಂಬ ಅನುಮಾನ ಹುಟ್ಟುಹಾಕಿದೆ. ಇದಕ್ಕೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಹುಲಿ ಸಾವುಗಳೇ ಸಾಕ್ಷಿ ಎಂಬಂತಿದೆ. ಮೂರು ವರ್ಷ ಕಿರಣ್, ಐದು ವರ್ಷದ ಶಿವು ಸೇರಿದಂತೆ ಒಟ್ಟು ಮೂರು ಹುಲಿಗಳು ಕಳೆದ ಮೂರು ತಿಂಗಳಲ್ಲಿ ಸಾವನ್ನಪ್ಪಿವೆ.
ಸದ್ಯ ಹುಲಿಗಳ ಸಾವಿನ ಪರಿಣಾಮ ದೇಶದಲ್ಲಿ ಹುಲಿಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದೆ. ಹುಲಿಗಳ ಆರೋಗ್ಯಕ್ಕಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ. ಹಲವು ಗಣ್ಯ ವ್ಯಕ್ತಿಗಳು ಕೆಲವೊಂದು ಹುಲಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಆದರೆ ಹುಲಿಗಳ ಸಾವುಗಳನ್ನು ನೋಡಿದಾಗ ಹುಲಿಗಳಿಗೆ ಮಾಡಬೇಕಾದ ವ್ಯವಸ್ಥೆ ಕುಂಠಿತವಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಹೊಟ್ಟೆ ನೋವು, ಅಜೀರ್ಣ, ಮಲಬದ್ಧತೆಯಿಂದ ನರಳಿದ್ದ ಹುಲಿಗಳ ಆರೋಗ್ಯದ ಬಗ್ಗೆ ಪಾರ್ಕ್ ಆಡಳಿತ ಮಂಡಳಿ ಅಷ್ಟಾಗಿ ತಲೆ ಕೆಡಿಸಿಕೊಳ್ಳದಿರುವುದು ಬೇಸರದ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…