ಎಚ್.ಡಿ.ಕೋಟೆ: ತಾಲ್ಲೂಕಿನ ಬಸವನಗಿರಿ ಆದಿವಾಸಿ ಹಾಡಿಗೆ ಪರಿಶಿಷ್ಟ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಹರ್ಷ ಚೌಹಾಣ್ ಭೇಟಿ ನೀಡಿ ಆದಿವಾಸಿ ಸಂಘಟನೆ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿದರು.
ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ಸರಿಯಾಗಿ ಆಗಿಲ್ಲ. ಹೈ ಕೋರ್ಟ್ ಆದೇಶ ಪಾಲನೆ ಆಗುತ್ತಿಲ್ಲ, ೩೪೧೮ ಮಂದಿಯನ್ನು ಕಾಡಿನಿಂದ ಹೊರಹಾಕಿದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿಲ್ಲ. ಈ ಸಂಬಂಧ ಆಯೋಗದ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆದಿವಾಸಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಆದಿವಾಸಿ ಮುಖಂಡ ವಿಠಲ್, ಗಣೇಶ್, ಪಿ.ಕೆ .ರಾಮು, ಗಿರಿಜಾ, ಕಾಲಕಲ್ಕರ್, ವಿಜಯ್ ಕುಮಾರ್, ಕುಮಾರ್, ಡಿ.ಎಂ.ಬಸವರಾಜ್ ಹಾಜರಿದ್ದರು.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…