ಎಚ್.ಡಿ.ಕೋಟೆ: ತಾಲ್ಲೂಕಿನ ಬಸವನಗಿರಿ ಆದಿವಾಸಿ ಹಾಡಿಗೆ ಪರಿಶಿಷ್ಟ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಹರ್ಷ ಚೌಹಾಣ್ ಭೇಟಿ ನೀಡಿ ಆದಿವಾಸಿ ಸಂಘಟನೆ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿದರು.
ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ಸರಿಯಾಗಿ ಆಗಿಲ್ಲ. ಹೈ ಕೋರ್ಟ್ ಆದೇಶ ಪಾಲನೆ ಆಗುತ್ತಿಲ್ಲ, ೩೪೧೮ ಮಂದಿಯನ್ನು ಕಾಡಿನಿಂದ ಹೊರಹಾಕಿದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿಲ್ಲ. ಈ ಸಂಬಂಧ ಆಯೋಗದ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆದಿವಾಸಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಆದಿವಾಸಿ ಮುಖಂಡ ವಿಠಲ್, ಗಣೇಶ್, ಪಿ.ಕೆ .ರಾಮು, ಗಿರಿಜಾ, ಕಾಲಕಲ್ಕರ್, ವಿಜಯ್ ಕುಮಾರ್, ಕುಮಾರ್, ಡಿ.ಎಂ.ಬಸವರಾಜ್ ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…