ಎಚ್.ಡಿ.ಕೋಟೆ: ತಾಲ್ಲೂಕಿನ ಬಸವನಗಿರಿ ಆದಿವಾಸಿ ಹಾಡಿಗೆ ಪರಿಶಿಷ್ಟ ವರ್ಗಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಹರ್ಷ ಚೌಹಾಣ್ ಭೇಟಿ ನೀಡಿ ಆದಿವಾಸಿ ಸಂಘಟನೆ ಕಾರ್ಯಕರ್ತರಿಂದ ಮನವಿ ಸ್ವೀಕರಿಸಿದರು.
ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನ ಸರಿಯಾಗಿ ಆಗಿಲ್ಲ. ಹೈ ಕೋರ್ಟ್ ಆದೇಶ ಪಾಲನೆ ಆಗುತ್ತಿಲ್ಲ, ೩೪೧೮ ಮಂದಿಯನ್ನು ಕಾಡಿನಿಂದ ಹೊರಹಾಕಿದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿಲ್ಲ. ಈ ಸಂಬಂಧ ಆಯೋಗದ ರಾಜ್ಯ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆದಿವಾಸಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಆದಿವಾಸಿ ಮುಖಂಡ ವಿಠಲ್, ಗಣೇಶ್, ಪಿ.ಕೆ .ರಾಮು, ಗಿರಿಜಾ, ಕಾಲಕಲ್ಕರ್, ವಿಜಯ್ ಕುಮಾರ್, ಕುಮಾರ್, ಡಿ.ಎಂ.ಬಸವರಾಜ್ ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…