ಜಿಲ್ಲೆಗಳು

ಬೇಗೂರು : ವಿದ್ಯುತ್‌ ತಂತಿ ಸ್ಪರ್ಶದಿಂದ ಹೆಣ್ಣಾನೆ ಸಾವು

ಬೇಗೂರು (ಗುಂಡ್ಲುಪೇಟೆ) : ವಿದ್ಯುತ್ ತಂತಿ ಸ್ಪರ್ಶಿಸಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಸಮೀಪದ ಹೆಡಿಯಾಲ ವಲಯ ಚಿಕ್ಕಬರಗಿ ಗ್ರಾಮದ ಹುಲಿಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.
ಬೇಗೂರು ಸಮೀಪದ ಹೆಡಿಯಾಲ ವಲಯದ ಚಿಕ್ಕಬರಗಿ ಶಾಖೆಯ ಹೆಬ್ಬಳ್ಳ ಗಸ್ತಿನ ದೂಡ್ಡಬರಗಿ ಗ್ರಾಮದ ಗೋಪಾಲ ಬಿನ್ ಬಿಎಸ್ ರಾಮಸಂಜಿವನಾಯ್ಡು ಎಂಬುವರ ಸರ್ವೇ ನಂ 36/6 ರ ಜಮೀನಿನಲ್ಲಿ ಸುಮಾರು 25 ರಿಂದ 30ವರ್ಷ ವಯಸ್ಸಿನ ಹೆಣ್ಣುಕಾಡಾನೆಯೊಂದು ವಿದ್ಯುತ್‌ ಸ್ಪರ್ಶದಿಂದ ಮೃತಪ್ಪಟ್ಟಿದೆ.
ವಿಷಯ ತಿಳಿದ ವಲಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಬೇಟಿ ನೀಡಿ ಸ್ಥಳ ಪರಿಶೀಲಿಸಿ ಮೇಲಾಧಿಕಾರಿಗಳ ಗಮನಕ್ಕೆ ತಂದ ನಂತರ ಡಾ. ವಾಸೀಂ ವೀರ್ಜಾ ಇಲಾಖಾ ಪಶುವೈಧ್ಯಾಧಿಕಾರಿಗಳು ಬಂಡೀಪುರ. ಇವರು ಮರಣೋತ್ತರ ಪರೀಕ್ಷೇ ನಡೆಸಿ ನಂತರ ಗುಂಡಿ ತೆಗೆದು ಊಳಲಾಯಿತು ಎರಡು ವರ್ಷಗಳ ಹಿಂದೆಯೂ ಕೂಡ ಸುಮಾರು 2018 ರಲ್ಲಿ ಇದೇ ವ್ಯಕ್ತಿಗಳು ಅಕ್ರಮ ವಿದ್ಯುತ್ ಹರಿಸಿ ಹೆಣ್ಣುಕಾಡಾನೆಯೊಂದು ಸಾವಿಗೀಡಾದ ಘಟನೆ ವಾಸುವ ಮುನ್ನವೆ ಮತ್ತೂಂದು ಘಟನೆ ನಡೆದಿದೆ.
ಡಾ.ರಮೇಶ್ ಕುಮಾರ್ ಪಿ. ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ನಿದೇರ್ಶಕರು ಬಂಡೀಪುರ ವಲಯ ಅರಣ್ಯಾಧಿಕಾರಿಗಳು ಹೆಡಿಯಾಲ ಹಾಗೂ ಸಿಬ್ಬಂದಿಗಳು ಚೆಸ್ಕಾಂ ಇಲಾಖಾಧಿಕಾರಿಗಳೂ ಹಾಜರಿದ್ದರು.

andolanait

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

3 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

3 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

3 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

3 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

3 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

3 hours ago