ಬೇಗೂರು (ಗುಂಡ್ಲುಪೇಟೆ) : ವಿದ್ಯುತ್ ತಂತಿ ಸ್ಪರ್ಶಿಸಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಸಮೀಪದ ಹೆಡಿಯಾಲ ವಲಯ ಚಿಕ್ಕಬರಗಿ ಗ್ರಾಮದ ಹುಲಿಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.
ಬೇಗೂರು ಸಮೀಪದ ಹೆಡಿಯಾಲ ವಲಯದ ಚಿಕ್ಕಬರಗಿ ಶಾಖೆಯ ಹೆಬ್ಬಳ್ಳ ಗಸ್ತಿನ ದೂಡ್ಡಬರಗಿ ಗ್ರಾಮದ ಗೋಪಾಲ ಬಿನ್ ಬಿಎಸ್ ರಾಮಸಂಜಿವನಾಯ್ಡು ಎಂಬುವರ ಸರ್ವೇ ನಂ 36/6 ರ ಜಮೀನಿನಲ್ಲಿ ಸುಮಾರು 25 ರಿಂದ 30ವರ್ಷ ವಯಸ್ಸಿನ ಹೆಣ್ಣುಕಾಡಾನೆಯೊಂದು ವಿದ್ಯುತ್ ಸ್ಪರ್ಶದಿಂದ ಮೃತಪ್ಪಟ್ಟಿದೆ.
ವಿಷಯ ತಿಳಿದ ವಲಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಬೇಟಿ ನೀಡಿ ಸ್ಥಳ ಪರಿಶೀಲಿಸಿ ಮೇಲಾಧಿಕಾರಿಗಳ ಗಮನಕ್ಕೆ ತಂದ ನಂತರ ಡಾ. ವಾಸೀಂ ವೀರ್ಜಾ ಇಲಾಖಾ ಪಶುವೈಧ್ಯಾಧಿಕಾರಿಗಳು ಬಂಡೀಪುರ. ಇವರು ಮರಣೋತ್ತರ ಪರೀಕ್ಷೇ ನಡೆಸಿ ನಂತರ ಗುಂಡಿ ತೆಗೆದು ಊಳಲಾಯಿತು ಎರಡು ವರ್ಷಗಳ ಹಿಂದೆಯೂ ಕೂಡ ಸುಮಾರು 2018 ರಲ್ಲಿ ಇದೇ ವ್ಯಕ್ತಿಗಳು ಅಕ್ರಮ ವಿದ್ಯುತ್ ಹರಿಸಿ ಹೆಣ್ಣುಕಾಡಾನೆಯೊಂದು ಸಾವಿಗೀಡಾದ ಘಟನೆ ವಾಸುವ ಮುನ್ನವೆ ಮತ್ತೂಂದು ಘಟನೆ ನಡೆದಿದೆ.
ಡಾ.ರಮೇಶ್ ಕುಮಾರ್ ಪಿ. ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ನಿದೇರ್ಶಕರು ಬಂಡೀಪುರ ವಲಯ ಅರಣ್ಯಾಧಿಕಾರಿಗಳು ಹೆಡಿಯಾಲ ಹಾಗೂ ಸಿಬ್ಬಂದಿಗಳು ಚೆಸ್ಕಾಂ ಇಲಾಖಾಧಿಕಾರಿಗಳೂ ಹಾಜರಿದ್ದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…