ಜಿಲ್ಲೆಗಳು

ಬೆಂಕಿ ರೋಗ ತಡೆಗೆ ಕೃಷಿ ಇಲಾಖೆಯಿಂದ ಅಗತ್ಯ ಕ್ರಮ : ದೀಪಕ್ ಕುಮಾರ್‌

ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿ ದೀಪಕ್ ಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭತ್ತದ ಬೆಳೆಯ ಬೆಂಕಿ ರೋಗದ ನಿಯಂತ್ರಣಕ್ಕಾಗಿ ಟ್ರೈಸೈಕ್ಲೋಜೋಲ್ ೬ ಗ್ರಾಂ ಅನ್ನು 10 ಲೀಟರ್ ನೀರಿನಲ್ಲಿ ಬೆರೆಸಿ 1 ಎಕರೆಗೆ 120ರಿಂದ 150 ಗ್ರಾಂ ವರೆಗೆ ಅಥವಾ ಕಾರ್ಬನ್ ಡೈಜಿಂ ಔಷಧವನ್ನು ಪ್ರತಿ ಲೀಟರಿಗೆ 1 ಗ್ರಾಂ ನಂತೆ ಬೆರೆಸಿ ಸಿಂಪಡಿಸಬೇಕು . ಸಿಂಪಡಿಸುವಾಗ ಗದ್ದೆಯಲ್ಲಿನ ನೀರನ್ನು ಖಾಲಿ ಮಾಡಿ ಸಿಂಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.

ಫಸಲ್ ಬಿಮಾ ಯೋಜನೆಗೆ ಒಳಪಡಲು ಸಲಹೆ

ನಂಜನಗೂಡು: 2020-21 ನೇ ಸಾಲಿನಲ್ಲಿ ಬೆಳೆ ಸಮೀಕ್ಷೆಯಲ್ಲಿ ದಾಖಲಾತಿಗಳನ್ನು ಸಮರ್ಪಕವಾಗಿ ನೀಡಲಾಗದೇ  ತಿರಸ್ಕೃತಗೊಂಡವರ ಪಟ್ಟಿಯನ್ನು ಪ್ರಕಟಿಸಲಾಗಿದ್ದು , ಅಂಥವರು ಇನ್ನು 15 ದಿನಗಳ ಒಳಗಾಗಿ ತಾವು ಬೆಳೆದಿರುವ ಬೆಳೆಗಳ ಕುರಿತಾದ ಸಮಗ್ರ  ಮಾಹಿತಿಯನ್ನು ತಾಲ್ಲೂಕು ಕೃಷಿ ಇಲಾಖೆಗೆ ಸಲ್ಲಿಸಿ ಫಸಲ್ ಬೀಮಾ ಯೋಜನೆಯ ಫಲಾನುಭವಿಗಳಾಗುವಂತೆ ಅವರು ಮನವಿ ಮಾಡಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago