ಜಿಲ್ಲೆಗಳು

ಬಹುರೂಪಿ ಚಲನಚಿತ್ರೋತ್ಸವ : ನೀರಸ ಪ್ರತಿಕ್ರಿಯೆ

ಮೈಸೂರು : ಬಹುರೂಪಿ ಚಲನಚಿತ್ರೋತ್ಸವಕ್ಕೆ ಮೂರನೇ ದಿನವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಶ್ರೀರಂಗ ರಂಗಮಂದಿರದಲ್ಲಿ ಭಾನುವಾರ ಪ್ರದರ್ಶನಗೊಂಡ ಮೂರು ಸಿನಿಮಾಗಳ ಪೈಕಿ ಮಧ್ಯಾಹ್ನ ೨ ರಿಂದ ೪.೩೦ರವೆರೆಗೆ ಪ್ರದರ್ಶನಗೊಂಡು ಮಲಯಾಳಂ ಭಾಷೆಯ ಮಹೇಶ್ ನಾರಾಯಣ್ ನಿರ್ದೇಶನದ ಟೇಕ್ ಆಫ್ ಸಿನಿಮಾಗೆ ಮಾಮೂಲಿಗಿಂತ ಸ್ವಲ್ಪ ಮಟ್ಟಿಗೆ ಹೆಚ್ಚಿನ ಜನರು ಕಂಡು ಬಂದರು. ಆದರೂ, ಆಸನಗಳು ಭರ್ತಿಯಾಗಿರಲಿಲ್ಲ.

ಬೆಳಿಗ್ಗೆ 10.30 ಕ್ಕೆ ಪ್ರದರ್ಶನಗೊಂಡ ಆದಿತ್ಯ ರಾನಡೆ ನಿರ್ದೇಶನದ ರಾಂಚಿ ಪಖಾರ್ ಎಂಬ 30  ನಿಮಿಷಗಳ ಹಿಂದಿ ಸಿನಿಮಾ ಮತ್ತು ಮಧ್ಯಾಹ್ನ ೧೨ಕ್ಕೆ ಪ್ರದರ್ಶನಗೊಂಡ ಡೆರಿಕ್ ಡೊನೆನ್ ನಿರ್ದೇಶನದ ದಿ ಪ್ರೈಸ್ ಆಫ್ ಫ್ರೀ ಸಿನಿಮಾ ವೀಕ್ಷಣೆಗೆ ಐದಾರು ಮಂದಿ ವೀಕ್ಷಕರಷ್ಟೆ ಇದ್ದರು. ಇನ್ನು ಸಿನಿಮಾ ಕುರಿತ ಚರ್ಚೆಗಳು ಕೂಡ ಕಾಣಲಿಲ್ಲ. ಭಾನುವಾರವಾದರೂ, ಮಳೆಯ ಕಾರಣದಿಂದ ಜನರು ಬರಲಿಲ್ಲ.

andolanait

Recent Posts

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

22 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

46 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

50 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

1 hour ago

ಸೈಕಲ್ ಎಂಬ ಮಾಯಾಂಗನೆಯನೇರಿ..!

ಮೂಲ : ಪೂಜ ಹರೀಶ್‌, ಮೈಸೂರು ಅನುವಾದ: ಎನ್.ನರಸಿಂಹಸ್ವಾಮಿ, ನಾಗಮಂಗಲ ಜೀವನ ಒಂದು ಸೈಕಲ್ ಸವಾರಿಯಂತೆ, ಆಯ ತಪ್ಪದಿರಲು ಮುಂದೆ…

2 hours ago