ಮೈಸೂರು : ಬಹುರೂಪಿ ಚಲನಚಿತ್ರೋತ್ಸವಕ್ಕೆ ಮೂರನೇ ದಿನವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಶ್ರೀರಂಗ ರಂಗಮಂದಿರದಲ್ಲಿ ಭಾನುವಾರ ಪ್ರದರ್ಶನಗೊಂಡ ಮೂರು ಸಿನಿಮಾಗಳ ಪೈಕಿ ಮಧ್ಯಾಹ್ನ ೨ ರಿಂದ ೪.೩೦ರವೆರೆಗೆ ಪ್ರದರ್ಶನಗೊಂಡು ಮಲಯಾಳಂ ಭಾಷೆಯ ಮಹೇಶ್ ನಾರಾಯಣ್ ನಿರ್ದೇಶನದ ಟೇಕ್ ಆಫ್ ಸಿನಿಮಾಗೆ ಮಾಮೂಲಿಗಿಂತ ಸ್ವಲ್ಪ ಮಟ್ಟಿಗೆ ಹೆಚ್ಚಿನ ಜನರು ಕಂಡು ಬಂದರು. ಆದರೂ, ಆಸನಗಳು ಭರ್ತಿಯಾಗಿರಲಿಲ್ಲ.
ಬೆಳಿಗ್ಗೆ 10.30 ಕ್ಕೆ ಪ್ರದರ್ಶನಗೊಂಡ ಆದಿತ್ಯ ರಾನಡೆ ನಿರ್ದೇಶನದ ರಾಂಚಿ ಪಖಾರ್ ಎಂಬ 30 ನಿಮಿಷಗಳ ಹಿಂದಿ ಸಿನಿಮಾ ಮತ್ತು ಮಧ್ಯಾಹ್ನ ೧೨ಕ್ಕೆ ಪ್ರದರ್ಶನಗೊಂಡ ಡೆರಿಕ್ ಡೊನೆನ್ ನಿರ್ದೇಶನದ ದಿ ಪ್ರೈಸ್ ಆಫ್ ಫ್ರೀ ಸಿನಿಮಾ ವೀಕ್ಷಣೆಗೆ ಐದಾರು ಮಂದಿ ವೀಕ್ಷಕರಷ್ಟೆ ಇದ್ದರು. ಇನ್ನು ಸಿನಿಮಾ ಕುರಿತ ಚರ್ಚೆಗಳು ಕೂಡ ಕಾಣಲಿಲ್ಲ. ಭಾನುವಾರವಾದರೂ, ಮಳೆಯ ಕಾರಣದಿಂದ ಜನರು ಬರಲಿಲ್ಲ.
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಭಾರತದ ವಿಶ್ವಕಪ್ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ಕಪಿಲ್…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 22 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನಲ್ಲಿ ಹುಲಿಯೊಂದು ನೀರಿನಲ್ಲಿ ಮುಳುಗಿ ವಿಶ್ರಮಿಸುತ್ತಿರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ರಾಜ್ಯದಲ್ಲಿ ದಿನದಿಂದ…
ಎಚ್.ಡಿ.ಕೋಟೆ: ಕಬಿನಿ ಹಿನ್ನೀರಿನ ಕಾಡಂಚಿನ ಪ್ರದೇಶದಲ್ಲಿ ವನ್ಯಜಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ…
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…
ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…