ಮೈಸೂರು : ಬಹುರೂಪಿ ಚಲನಚಿತ್ರೋತ್ಸವಕ್ಕೆ ಮೂರನೇ ದಿನವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಶ್ರೀರಂಗ ರಂಗಮಂದಿರದಲ್ಲಿ ಭಾನುವಾರ ಪ್ರದರ್ಶನಗೊಂಡ ಮೂರು ಸಿನಿಮಾಗಳ ಪೈಕಿ ಮಧ್ಯಾಹ್ನ ೨ ರಿಂದ ೪.೩೦ರವೆರೆಗೆ ಪ್ರದರ್ಶನಗೊಂಡು ಮಲಯಾಳಂ ಭಾಷೆಯ ಮಹೇಶ್ ನಾರಾಯಣ್ ನಿರ್ದೇಶನದ ಟೇಕ್ ಆಫ್ ಸಿನಿಮಾಗೆ ಮಾಮೂಲಿಗಿಂತ ಸ್ವಲ್ಪ ಮಟ್ಟಿಗೆ ಹೆಚ್ಚಿನ ಜನರು ಕಂಡು ಬಂದರು. ಆದರೂ, ಆಸನಗಳು ಭರ್ತಿಯಾಗಿರಲಿಲ್ಲ.
ಬೆಳಿಗ್ಗೆ 10.30 ಕ್ಕೆ ಪ್ರದರ್ಶನಗೊಂಡ ಆದಿತ್ಯ ರಾನಡೆ ನಿರ್ದೇಶನದ ರಾಂಚಿ ಪಖಾರ್ ಎಂಬ 30 ನಿಮಿಷಗಳ ಹಿಂದಿ ಸಿನಿಮಾ ಮತ್ತು ಮಧ್ಯಾಹ್ನ ೧೨ಕ್ಕೆ ಪ್ರದರ್ಶನಗೊಂಡ ಡೆರಿಕ್ ಡೊನೆನ್ ನಿರ್ದೇಶನದ ದಿ ಪ್ರೈಸ್ ಆಫ್ ಫ್ರೀ ಸಿನಿಮಾ ವೀಕ್ಷಣೆಗೆ ಐದಾರು ಮಂದಿ ವೀಕ್ಷಕರಷ್ಟೆ ಇದ್ದರು. ಇನ್ನು ಸಿನಿಮಾ ಕುರಿತ ಚರ್ಚೆಗಳು ಕೂಡ ಕಾಣಲಿಲ್ಲ. ಭಾನುವಾರವಾದರೂ, ಮಳೆಯ ಕಾರಣದಿಂದ ಜನರು ಬರಲಿಲ್ಲ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…