ಮೈಸೂರು : ಬಹುರೂಪಿ ಚಲನಚಿತ್ರೋತ್ಸವಕ್ಕೆ ಮೂರನೇ ದಿನವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಶ್ರೀರಂಗ ರಂಗಮಂದಿರದಲ್ಲಿ ಭಾನುವಾರ ಪ್ರದರ್ಶನಗೊಂಡ ಮೂರು ಸಿನಿಮಾಗಳ ಪೈಕಿ ಮಧ್ಯಾಹ್ನ ೨ ರಿಂದ ೪.೩೦ರವೆರೆಗೆ ಪ್ರದರ್ಶನಗೊಂಡು ಮಲಯಾಳಂ ಭಾಷೆಯ ಮಹೇಶ್ ನಾರಾಯಣ್ ನಿರ್ದೇಶನದ ಟೇಕ್ ಆಫ್ ಸಿನಿಮಾಗೆ ಮಾಮೂಲಿಗಿಂತ ಸ್ವಲ್ಪ ಮಟ್ಟಿಗೆ ಹೆಚ್ಚಿನ ಜನರು ಕಂಡು ಬಂದರು. ಆದರೂ, ಆಸನಗಳು ಭರ್ತಿಯಾಗಿರಲಿಲ್ಲ.
ಬೆಳಿಗ್ಗೆ 10.30 ಕ್ಕೆ ಪ್ರದರ್ಶನಗೊಂಡ ಆದಿತ್ಯ ರಾನಡೆ ನಿರ್ದೇಶನದ ರಾಂಚಿ ಪಖಾರ್ ಎಂಬ 30 ನಿಮಿಷಗಳ ಹಿಂದಿ ಸಿನಿಮಾ ಮತ್ತು ಮಧ್ಯಾಹ್ನ ೧೨ಕ್ಕೆ ಪ್ರದರ್ಶನಗೊಂಡ ಡೆರಿಕ್ ಡೊನೆನ್ ನಿರ್ದೇಶನದ ದಿ ಪ್ರೈಸ್ ಆಫ್ ಫ್ರೀ ಸಿನಿಮಾ ವೀಕ್ಷಣೆಗೆ ಐದಾರು ಮಂದಿ ವೀಕ್ಷಕರಷ್ಟೆ ಇದ್ದರು. ಇನ್ನು ಸಿನಿಮಾ ಕುರಿತ ಚರ್ಚೆಗಳು ಕೂಡ ಕಾಣಲಿಲ್ಲ. ಭಾನುವಾರವಾದರೂ, ಮಳೆಯ ಕಾರಣದಿಂದ ಜನರು ಬರಲಿಲ್ಲ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…