ಜಿಲ್ಲೆಗಳು

ಸಾಂಸ್ಕೃತಿಕ ನಗರಿಯಲ್ಲಿ ಭಾರತ್‌ ಸಂಕಲ್ಪ ಯಾತ್ರೆ ವಾಹನ ಸಂಚಾರ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಭಾರತ್‌ ಸಂಕಲ್ಪ ಯಾತ್ರೆ ವಾಹನವು ರಾಜ್ಯಾದ್ಯಂತ ಸಂಚಾರ ಮಾಡುತ್ತಿದ್ದು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದೆ.

ಮೈಸೂರಿನ ಗ್ರಾಮೀಣ ಭಾಗದ ಜನರಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಹಾಗೂ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ.
ಈ ವಿಶೇಷ ವಾಹನದಲ್ಲಿ ನರೇಂದ್ರ ಮೋದೆ ನೇತೃತ್ವದ ಕೇಂದ್ರ ಸರ್ಕಾರದ ಗ್ಯಾರೆಂಟಿ ಹಾಗೂ ಯೋಜನೆಗಳ ಬಗ್ಗೆ ಎಲ್‌ಇಡಿ ಪರದೆಯ ಮೇಲೆ ಮಾಹಿತಿ ಬಿಂಬಿಸಲಾಗುತ್ತಿದೆ.

ಅದರೊಟ್ಟಿಗೆ ಮೋದಿ ಅವರ ಭಾಷಣಗಳನ್ನು ಪ್ರಸಾರ ಮಾಡಿಕೊಂಡು ಬರಲಾಗುತ್ತಿದೆ. ಭಾರತ್‌ ಸಂಕಲ್ಪ ಯಾತ್ರೆ ವಾಹನ ಜ.25ರವರೆಗೆ ಮೈಸೂರು ಜಿಲ್ಲಾದ್ಯಂತ ತೆರಳಲಿದ್ದು ಮನೆ ಮನೆಗೆ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿಯನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ.

andolanait

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

8 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

19 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

37 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

1 hour ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago