ಮಂಡ್ಯ : ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ ಎರಡು ದಿನಗಳ ಕಾಲ ಬ್ರೇಕ್ ನೀಡಲಾಗಿದೆ.
ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ವಾಸ್ತವ್ಯ ಇರುವ ಕಾರಣ ಎರಡು ದಿನಗಳ ಕಾಲ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಯಾತ್ರೆಯನ್ನು ನಿಗದಿಪಡಿಸಲಾಗಿತ್ತು.
ರಾಹುಲ್ ಗಾಂಧಿ ನೇತೃತ್ವದ ಯಾತ್ರೆ ಮೈಸೂರಿನ ಮೂಲಕ ಮಂಡ್ಯಕ್ಕೆ ಆಗಮಿಸಿದ್ದು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ತಾರಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ರಾಹುಲ್ ಗಾಂಧಿಯವರನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಅಲ್ಲಿಂದ ನಡೆದ ಜಾತ್ರೆಯು ಸುಮಾರು 6 ಕಿ.ಮೀ ನಡೆಯಿತು. ರಾಹುಲ್ ಗಾಂಧಿಯವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ಮೈಸೂರಿಗೆ ಹೊರಟರು. ತದನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ಮತ್ತೆ ಶ್ರೀರಂಗಪಟ್ಟಣಕ್ಕೆ ಬಂದು ಯಾತ್ರೆಯಲ್ಲಿ ಪಾಲ್ಗೊಂಡರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…