ಜಿಲ್ಲೆಗಳು

ಭಾರತ್ ಜೋಡೊ ಯಾತ್ರೆಗೆ ಎರಡು ದಿನ ಬ್ರೇಕ್

ಮಂಡ್ಯ : ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಗೆ ಎರಡು ದಿನಗಳ ಕಾಲ ಬ್ರೇಕ್ ನೀಡಲಾಗಿದೆ.

ಸೋನಿಯಾ ಗಾಂಧಿ ಅವರು ಮಡಿಕೇರಿಯಲ್ಲಿ ವಾಸ್ತವ್ಯ ಇರುವ ಕಾರಣ ಎರಡು ದಿನಗಳ ಕಾಲ ಯಾತ್ರೆಯನ್ನು ರದ್ದುಗೊಳಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಯಾತ್ರೆಯನ್ನು  ನಿಗದಿಪಡಿಸಲಾಗಿತ್ತು.

ರಾಹುಲ್ ಗಾಂಧಿ ನೇತೃತ್ವದ ಯಾತ್ರೆ ಮೈಸೂರಿನ ಮೂಲಕ ಮಂಡ್ಯಕ್ಕೆ ಆಗಮಿಸಿದ್ದು  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ತಾರಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ರಾಹುಲ್ ಗಾಂಧಿಯವರನ್ನು ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಅಲ್ಲಿಂದ ನಡೆದ ಜಾತ್ರೆಯು ಸುಮಾರು 6 ಕಿ.ಮೀ ನಡೆಯಿತು. ರಾಹುಲ್ ಗಾಂಧಿಯವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ಮೈಸೂರಿಗೆ ಹೊರಟರು. ತದನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ ಮತ್ತೆ ಶ್ರೀರಂಗಪಟ್ಟಣಕ್ಕೆ ಬಂದು ಯಾತ್ರೆಯಲ್ಲಿ ಪಾಲ್ಗೊಂಡರು.

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

1 hour ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

1 hour ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

1 hour ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

1 hour ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago