ಮಡಿಕೇರಿ: ಮನೆಯ ಶೀಟ್ ಕೆಳಭಾಗದಲ್ಲಿ ಸೇರಿದ್ದ ನಾಗರಹಾವನ್ನು ಸೆರೆ ಹಿಡಿಯುವಲ್ಲಿ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ.
ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಒಳಗಿದ್ದ ಹಾವನ್ನು ರಕ್ಷಿಸಲಾಗಿದೆ. ಮನೆಯಲ್ಲಿ ಹಾವು ಕಂಡು ಭಯಭೀತರಾದ ರಾಜೇಶ್ ಕುಟುಂಬ ಕೂಡಲೇ ಗುಹ್ಯ ಗ್ರಾಮದ ಉರಗ ಪ್ರೇಮಿ ಸುರೇಶ್ ಪೂಜಾರಿ ಅವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದರು. ಸುರೇಶ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಅಡುಗೆ ಕೋಣೆಯ ಮೇಲೆ ಹಾವು ಇರುವುದು ಕಂಡುಬಂತು. ಬಳಿಕ ಕಾರ್ಯಾಚರಣೆ ನಡೆಸಿ ನಾಗರಹಾವನ್ನು ಸೆರೆ ಹಿಡಿಯಲಾಯಿತು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…