ಮಡಿಕೇರಿ: ಮನೆಯ ಶೀಟ್ ಕೆಳಭಾಗದಲ್ಲಿ ಸೇರಿದ್ದ ನಾಗರಹಾವನ್ನು ಸೆರೆ ಹಿಡಿಯುವಲ್ಲಿ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ.
ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಒಳಗಿದ್ದ ಹಾವನ್ನು ರಕ್ಷಿಸಲಾಗಿದೆ. ಮನೆಯಲ್ಲಿ ಹಾವು ಕಂಡು ಭಯಭೀತರಾದ ರಾಜೇಶ್ ಕುಟುಂಬ ಕೂಡಲೇ ಗುಹ್ಯ ಗ್ರಾಮದ ಉರಗ ಪ್ರೇಮಿ ಸುರೇಶ್ ಪೂಜಾರಿ ಅವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದರು. ಸುರೇಶ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಅಡುಗೆ ಕೋಣೆಯ ಮೇಲೆ ಹಾವು ಇರುವುದು ಕಂಡುಬಂತು. ಬಳಿಕ ಕಾರ್ಯಾಚರಣೆ ನಡೆಸಿ ನಾಗರಹಾವನ್ನು ಸೆರೆ ಹಿಡಿಯಲಾಯಿತು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…