ಸುತ್ತೂರು: ನಂಜನಗೂಡು ತಾಲೂಕು ಹದಿನಾರು ಗ್ರಾಮದ. ಬಿಳಿಕೆರೆ ಮಾದಪ್ಪ ದೇವಸ್ಥಾನದ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಈ ರಥೋತ್ಸವಕ್ಕೆ ಹದಿನಾರು ಸುತ್ತಮುತ್ತ ಸುಮಾರು 20ರಿಂದ 25 ಗ್ರಾಮಗಳ ಭಕ್ತರು ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾಗಿದ್ದರು.
ಈ ಜಾತ್ರೆ ಕಳೆದ ಎರಡು ವರ್ಷದಿಂದ ಕರೋನ ಮಹಾಮಾರಿಯಿಂದ ಗ್ರಾಮಸ್ಥರು ಸರಳವಾಗಿ ಆಚರಿಸಿಕೊಂಡು ಬರುತ್ತಿದ್ದರು ಆದರೆ ಈ ಬಾರಿ ಕರೋನ ಮುಕ್ತವಾಗಿರುವುದರಿಂದ 2 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾಗಿರುವುದು ವಿಶೇಷವಾಗಿತ್ತು ಈ ಒಂದು ಜಾತ್ರೆಗೆ ಆಗಮಿಸಿದ ಎಲ್ಲ ಭಕ್ತರಿಗೂ ಶ್ರೀ ಮಹದೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಅನ್ನ ಸಂದಾರ್ಪಣೆ ಏರ್ಪಡಿಸಲಾಗಿತ್ತು.
ಈ ಒಂದು ರಥೋತ್ಸವ ಸಮಾರಂಭಕ್ಕೆ ಮಾಜಿ ಲೋಕೋಪಿಯಾಗಿ ಸಚಿವರಾದ ಡಾಕ್ಟರ ಹೆಚ್ ಸಿ ಮಹದೇವಪ್ಪ. ಗ್ರಾಮದ ಮುಖಂಡರಾದ ಗೌಡ್ರ್ ಶಿವಪ್ಪ. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಭಿ. ತಾಲೂಕು ವೀರಶೈವ ಸಮಾಜದ ಅಧ್ಯಕ್ಷರಾದ ದೇವನೂರು ಬುಲೆಟ್ ಮಹಾದೇವಪ್ಪ. ಜಿಲ್ಲಾ ಪಂಚಾಯಿತಿ ಸದಸ್ಯರಾದ. ಸದಾನಂದ. ಗುರುಸ್ವಾಮಿ. ಹದಿನಾರು ಹಾಗೂ ಸುತ್ತಮುತ್ತ ಗ್ರಾಮಗಳ ಮುಖಂಡರು ಹಾಜರಿದ್ದರು .
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…