ಸುತ್ತೂರು: ನಂಜನಗೂಡು ತಾಲೂಕು ಹದಿನಾರು ಗ್ರಾಮದ. ಬಿಳಿಕೆರೆ ಮಾದಪ್ಪ ದೇವಸ್ಥಾನದ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಈ ರಥೋತ್ಸವಕ್ಕೆ ಹದಿನಾರು ಸುತ್ತಮುತ್ತ ಸುಮಾರು 20ರಿಂದ 25 ಗ್ರಾಮಗಳ ಭಕ್ತರು ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾಗಿದ್ದರು.
ಈ ಜಾತ್ರೆ ಕಳೆದ ಎರಡು ವರ್ಷದಿಂದ ಕರೋನ ಮಹಾಮಾರಿಯಿಂದ ಗ್ರಾಮಸ್ಥರು ಸರಳವಾಗಿ ಆಚರಿಸಿಕೊಂಡು ಬರುತ್ತಿದ್ದರು ಆದರೆ ಈ ಬಾರಿ ಕರೋನ ಮುಕ್ತವಾಗಿರುವುದರಿಂದ 2 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾಗಿರುವುದು ವಿಶೇಷವಾಗಿತ್ತು ಈ ಒಂದು ಜಾತ್ರೆಗೆ ಆಗಮಿಸಿದ ಎಲ್ಲ ಭಕ್ತರಿಗೂ ಶ್ರೀ ಮಹದೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಅನ್ನ ಸಂದಾರ್ಪಣೆ ಏರ್ಪಡಿಸಲಾಗಿತ್ತು.
ಈ ಒಂದು ರಥೋತ್ಸವ ಸಮಾರಂಭಕ್ಕೆ ಮಾಜಿ ಲೋಕೋಪಿಯಾಗಿ ಸಚಿವರಾದ ಡಾಕ್ಟರ ಹೆಚ್ ಸಿ ಮಹದೇವಪ್ಪ. ಗ್ರಾಮದ ಮುಖಂಡರಾದ ಗೌಡ್ರ್ ಶಿವಪ್ಪ. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಭಿ. ತಾಲೂಕು ವೀರಶೈವ ಸಮಾಜದ ಅಧ್ಯಕ್ಷರಾದ ದೇವನೂರು ಬುಲೆಟ್ ಮಹಾದೇವಪ್ಪ. ಜಿಲ್ಲಾ ಪಂಚಾಯಿತಿ ಸದಸ್ಯರಾದ. ಸದಾನಂದ. ಗುರುಸ್ವಾಮಿ. ಹದಿನಾರು ಹಾಗೂ ಸುತ್ತಮುತ್ತ ಗ್ರಾಮಗಳ ಮುಖಂಡರು ಹಾಜರಿದ್ದರು .
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್ ಕಳ್ಳತನ ಸಹ ಹೆಚ್ಚಾಗಿದ್ದು…
ಟೆಹ್ರಾನ್ : ಇರಾನ್- ಇಸ್ರೇಲ್, ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್ ಸುಪ್ರೀಂ…
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…