ಸುತ್ತೂರು: ನಂಜನಗೂಡು ತಾಲೂಕು ಹದಿನಾರು ಗ್ರಾಮದ. ಬಿಳಿಕೆರೆ ಮಾದಪ್ಪ ದೇವಸ್ಥಾನದ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಈ ರಥೋತ್ಸವಕ್ಕೆ ಹದಿನಾರು ಸುತ್ತಮುತ್ತ ಸುಮಾರು 20ರಿಂದ 25 ಗ್ರಾಮಗಳ ಭಕ್ತರು ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾಗಿದ್ದರು.
ಈ ಜಾತ್ರೆ ಕಳೆದ ಎರಡು ವರ್ಷದಿಂದ ಕರೋನ ಮಹಾಮಾರಿಯಿಂದ ಗ್ರಾಮಸ್ಥರು ಸರಳವಾಗಿ ಆಚರಿಸಿಕೊಂಡು ಬರುತ್ತಿದ್ದರು ಆದರೆ ಈ ಬಾರಿ ಕರೋನ ಮುಕ್ತವಾಗಿರುವುದರಿಂದ 2 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾಗಿರುವುದು ವಿಶೇಷವಾಗಿತ್ತು ಈ ಒಂದು ಜಾತ್ರೆಗೆ ಆಗಮಿಸಿದ ಎಲ್ಲ ಭಕ್ತರಿಗೂ ಶ್ರೀ ಮಹದೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಅನ್ನ ಸಂದಾರ್ಪಣೆ ಏರ್ಪಡಿಸಲಾಗಿತ್ತು.
ಈ ಒಂದು ರಥೋತ್ಸವ ಸಮಾರಂಭಕ್ಕೆ ಮಾಜಿ ಲೋಕೋಪಿಯಾಗಿ ಸಚಿವರಾದ ಡಾಕ್ಟರ ಹೆಚ್ ಸಿ ಮಹದೇವಪ್ಪ. ಗ್ರಾಮದ ಮುಖಂಡರಾದ ಗೌಡ್ರ್ ಶಿವಪ್ಪ. ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಭಿ. ತಾಲೂಕು ವೀರಶೈವ ಸಮಾಜದ ಅಧ್ಯಕ್ಷರಾದ ದೇವನೂರು ಬುಲೆಟ್ ಮಹಾದೇವಪ್ಪ. ಜಿಲ್ಲಾ ಪಂಚಾಯಿತಿ ಸದಸ್ಯರಾದ. ಸದಾನಂದ. ಗುರುಸ್ವಾಮಿ. ಹದಿನಾರು ಹಾಗೂ ಸುತ್ತಮುತ್ತ ಗ್ರಾಮಗಳ ಮುಖಂಡರು ಹಾಜರಿದ್ದರು .
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…