ಜಿಲ್ಲೆಗಳು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಸಾವು

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಹಂಗಳ ರಸ್ತೆಯ ಐಟಿಐ ಕಾಲೇಜಿನ ಸಮೀಪ ರಾತ್ರಿ 7.30 ರ ಸಮಯದಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ.

ತಾಲ್ಲೂಕಿನ ಜಕ್ಕಳ್ಳಿ ಗ್ರಾಮದ ಚಂದ್ರಪ್ಪ( 38) ಹಾಗೂ ಲಕ್ಕೂರು ಗ್ರಾಮದ ಅನಿಲ್ (28) ಸ್ಥಳದಲ್ಲಿಯೇ ಮೃತಪಟ್ಟರೆ ಹಿಂಬದಿ ಸವಾರ ಪ್ಣದ ವೇಣು ಎಂಬತನಿಗೆ ಗಾಯಗಳಾಗಿದೆ.

ಸ್ಥಳಕ್ಕೆ ಪಟ್ಟಣ ಪೊಲೀಸರು ಬಂದು ಮೃತ ದೇಹಗಳನ್ನು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 hours ago