ಕೊಡಗು : ಬೈಕ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರತವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸು ಮಾರ್ಗ ಮಧ್ಯದಲ್ಲಿಯೇ ನಿಧನವಾಗಿರುವ ಘಟನೆ ಜಿಲ್ಲೆ ಮಡಿಕೇರಿ ಸಮೀಪದ ಕತ್ತಲೆಕಾಡು ಬಳಿ ನಡೆದಿದೆ.
ಲೋಕೇಶ್ ಎಂಬ ವ್ಯಕ್ತಿಯೇ ನಿಧನರಾದವರು ಇವರು ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದು ಕೆಲಸದ ನಿಮಿತ್ತ ಮಡಿಕೇರಿಯಿಂದ ಚೆಟ್ಟಳಿಗೆ ತೆರಳುತ್ತಿದ್ದ ಬೈಕ್ ಹಾಗೂ ಚೆಟ್ಟಳಿಯಿಂದ ಮಡಿಕೇರಿಗೆ ಬರುತ್ತಿದ್ದ ವೇಳೆ ಆ್ಯಂಬುಲೆನ್ಸ್ ಡಿಕ್ಕಿಯಾಗಿದ್ದು ಸಾವಿಗೀಡಾಗಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…