ಜಿಲ್ಲೆಗಳು

ಮದ್ದೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ : ಕಳುವಾಗಿದ್ದ 34 ದ್ವಿಚಕ್ರಗಳ ವಾಹನಗಳ ವಶ

ಮಂಡ್ಯ : ಮದ್ದೂರು ಅಂತರ್ ರಾಜ್ಯಗಳಲ್ಲಿ ಆರೋಪಿ ಬಂಧನ ಸುಮಾರು 16 ಲಕ್ಷ 40,000 ಬೆಲೆ ಬಾಳುವ ವಿವಿಧ ಮಾದರಿಯ 34 ದ್ವಿಚಕ್ರಗಳ ವಾಹನಗಳ ಹೊಸ ಪಡಿಸಿಕೊಳ್ಳುವಲ್ಲಿ ಮದ್ದೂರು ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಅಪಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವೇಣುಗೋಪಾಲ್ ತಿಳಿಸಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ 34 ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿರುವುದನ್ನು ಪರಿಶೀಲಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.

ಅಪಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ ಆರೋಪಿ ರಾಜೇಶ್ ಎಸ್ ಕುಳ್ಳಾಬಿನ್ ಸಿದ್ದಪ್ಪಾಜಿ 32 ವರ್ಷ ಈತ ವಡ್ಡರಪಾಳ್ಯ ಗ್ರಾಮದವನು ಚಾಮರಾಜನಗರ ಜಿಲ್ಲೆಯ ಈತನು ಮೈಸೂರು ಜಿಲ್ಲೆ, ಮಂಡ್ಯ ಜಿಲ್ಲೆ ಚಾಮರಾಜನಗರ ಜಿಲ್ಲಾ ಹಾಗೂ ತಮಿಳು ಗಡಿ ಭಾಗದ ಗ್ರಾಮಗಳಲ್ಲಿ ಬೈಕ್ಗಳನ್ನ ಕಳ್ಳತನ ಮಾಡಿ ಸಿಕ್ಕಷ್ಟು ಹಣಕ್ಕೆ ಮಾರಾಟ ಮಾಡಿ ಓಡಾಡುತ್ತಿದ್ದನು.

ಮದ್ದೂರು ಪಟ್ಟಣದ ಬಸ್ ನಿಲ್ದಾಣದ ಹೆದ್ದಾರಿಯಲ್ಲಿ ನಾಮಫಲಕ ಇಲ್ಲದ ಬೈಕಿನ ಮೇಲೆ ಕುಳಿತಿದ್ದು ಗಸ್ತಿನಲ್ಲಿದ್ದ ನಮ್ಮ ಪೊಲೀಸರು ಅನುಮಾನ ದಿಂದ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾನು ಬೈಕುಗಳನ್ನ ಕದ್ದಿ ಮಾರಾಟ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಆ ಮೋಟರ್ ಸೈಕಲ್ ಗಳನ್ನ ವಿವಿಧ ಪೊಲೀಸ್ ಠಾಣೆ ಸರತಿನಲ್ಲಿ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದು.

ಆ ಬೈಕುಗಳನ್ನ ವಶಪಡಿಸಿಕೊಂಡು ಅದರ ವೆಚ್ಚ ಸುಮಾರು 16 ಲಕ್ಷ 40,000 ಬೆಲೆಬಾಳುವ 34 ಮೋಟರ್ ಸೈಕಲ್ ಆಗಿದ್ದು ಅವುಗಳನ್ನು ಅಮಾನತ್ತು ಪಡಿಸಿಕೊಂಡಿದ್ದು ಸಂಬಂಧಪಟ್ಟ ಮಾಲೀಕರುಗಳಿಗೆ ವಿಚಾರ ತಿಳಿಸಲಾಗಿದೆ ಎಂದರು.

ಮಳವಳ್ಳಿ ಉಪ್ಪ ವಿಭಾಗದ ಪೊಲೀಸ್ ಉಪಾಧ್ಯಕ್ಷರಾದ ನವೀನ್ ಕುಮಾರ್ ಮಾರ್ಗದರ್ಶನದ ಮೇರೆಗೆ ಪಟ್ಟಣದ ಸಿಪಿಐ ಸಂತೋಷ್ ಪಿಎಸ್ಐಗಳಾದ ನರೇಶ್ ಕುಮಾರ್ ಉಮೇಶ್ ರವಿ. ಪೋಲಿಸ್ ಗಳಾದ ಗಿರೀಶ್ ಗುರುಪ್ರಸಾದ್ ಪರಮಾನಂದ ಈ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸ್ ಪ್ರಶಂತಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇವರಿಗೆ ಕರ್ತವ್ಯ ನಿಷ್ಠೆ ಹಾಗೂ ಕಳ್ಳತನ ಬೇಧಿಸುವಲ್ಲಿ ಯಶಸ್ವಿಯಾಗಿ ಸನ್ಮಾನ ಹಾಗೂ ಪ್ರಶಸ್ತಿಗಳನ್ನು ನೀಡಲು ಶಿಫಾರಸು ಮಾಡಲಾಗುತ್ತದೆ ಎಂದರು.

andolanait

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

2 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

4 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

5 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

5 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

5 hours ago