ಜಿಲ್ಲೆಗಳು

ಮದ್ದೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ : ಕಳುವಾಗಿದ್ದ 34 ದ್ವಿಚಕ್ರಗಳ ವಾಹನಗಳ ವಶ

ಮಂಡ್ಯ : ಮದ್ದೂರು ಅಂತರ್ ರಾಜ್ಯಗಳಲ್ಲಿ ಆರೋಪಿ ಬಂಧನ ಸುಮಾರು 16 ಲಕ್ಷ 40,000 ಬೆಲೆ ಬಾಳುವ ವಿವಿಧ ಮಾದರಿಯ 34 ದ್ವಿಚಕ್ರಗಳ ವಾಹನಗಳ ಹೊಸ ಪಡಿಸಿಕೊಳ್ಳುವಲ್ಲಿ ಮದ್ದೂರು ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಅಪಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವೇಣುಗೋಪಾಲ್ ತಿಳಿಸಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ 34 ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿರುವುದನ್ನು ಪರಿಶೀಲಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.

ಅಪಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ ಆರೋಪಿ ರಾಜೇಶ್ ಎಸ್ ಕುಳ್ಳಾಬಿನ್ ಸಿದ್ದಪ್ಪಾಜಿ 32 ವರ್ಷ ಈತ ವಡ್ಡರಪಾಳ್ಯ ಗ್ರಾಮದವನು ಚಾಮರಾಜನಗರ ಜಿಲ್ಲೆಯ ಈತನು ಮೈಸೂರು ಜಿಲ್ಲೆ, ಮಂಡ್ಯ ಜಿಲ್ಲೆ ಚಾಮರಾಜನಗರ ಜಿಲ್ಲಾ ಹಾಗೂ ತಮಿಳು ಗಡಿ ಭಾಗದ ಗ್ರಾಮಗಳಲ್ಲಿ ಬೈಕ್ಗಳನ್ನ ಕಳ್ಳತನ ಮಾಡಿ ಸಿಕ್ಕಷ್ಟು ಹಣಕ್ಕೆ ಮಾರಾಟ ಮಾಡಿ ಓಡಾಡುತ್ತಿದ್ದನು.

ಮದ್ದೂರು ಪಟ್ಟಣದ ಬಸ್ ನಿಲ್ದಾಣದ ಹೆದ್ದಾರಿಯಲ್ಲಿ ನಾಮಫಲಕ ಇಲ್ಲದ ಬೈಕಿನ ಮೇಲೆ ಕುಳಿತಿದ್ದು ಗಸ್ತಿನಲ್ಲಿದ್ದ ನಮ್ಮ ಪೊಲೀಸರು ಅನುಮಾನ ದಿಂದ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾನು ಬೈಕುಗಳನ್ನ ಕದ್ದಿ ಮಾರಾಟ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಆ ಮೋಟರ್ ಸೈಕಲ್ ಗಳನ್ನ ವಿವಿಧ ಪೊಲೀಸ್ ಠಾಣೆ ಸರತಿನಲ್ಲಿ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದು.

ಆ ಬೈಕುಗಳನ್ನ ವಶಪಡಿಸಿಕೊಂಡು ಅದರ ವೆಚ್ಚ ಸುಮಾರು 16 ಲಕ್ಷ 40,000 ಬೆಲೆಬಾಳುವ 34 ಮೋಟರ್ ಸೈಕಲ್ ಆಗಿದ್ದು ಅವುಗಳನ್ನು ಅಮಾನತ್ತು ಪಡಿಸಿಕೊಂಡಿದ್ದು ಸಂಬಂಧಪಟ್ಟ ಮಾಲೀಕರುಗಳಿಗೆ ವಿಚಾರ ತಿಳಿಸಲಾಗಿದೆ ಎಂದರು.

ಮಳವಳ್ಳಿ ಉಪ್ಪ ವಿಭಾಗದ ಪೊಲೀಸ್ ಉಪಾಧ್ಯಕ್ಷರಾದ ನವೀನ್ ಕುಮಾರ್ ಮಾರ್ಗದರ್ಶನದ ಮೇರೆಗೆ ಪಟ್ಟಣದ ಸಿಪಿಐ ಸಂತೋಷ್ ಪಿಎಸ್ಐಗಳಾದ ನರೇಶ್ ಕುಮಾರ್ ಉಮೇಶ್ ರವಿ. ಪೋಲಿಸ್ ಗಳಾದ ಗಿರೀಶ್ ಗುರುಪ್ರಸಾದ್ ಪರಮಾನಂದ ಈ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸ್ ಪ್ರಶಂತಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇವರಿಗೆ ಕರ್ತವ್ಯ ನಿಷ್ಠೆ ಹಾಗೂ ಕಳ್ಳತನ ಬೇಧಿಸುವಲ್ಲಿ ಯಶಸ್ವಿಯಾಗಿ ಸನ್ಮಾನ ಹಾಗೂ ಪ್ರಶಸ್ತಿಗಳನ್ನು ನೀಡಲು ಶಿಫಾರಸು ಮಾಡಲಾಗುತ್ತದೆ ಎಂದರು.

andolanait

Recent Posts

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

28 mins ago

ಓದುಗರ ಪತ್ರ: ಡಾಂಬರು ಕಾಣದ ಕಾಳಿಹುಂಡಿ ರಸ್ತೆ

ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…

32 mins ago

ಓದುಗರ ಪತ್ರ: ಬಿರು ಬೇಸಿಗೆಯಲ್ಲಿ ಇರಲಿ ಎಚ್ಚರ

ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್‌ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…

35 mins ago

ಜಾ.ದಳ ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ಮುಖಂಡರ ಪೈಪೋಟಿ

ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…

41 mins ago

ಎಲ್ಲೆಂದರಲ್ಲಿ ಕಸ ಸುರಿದರೆ ಬೀಳಲಿದೆ ದಂಡ!

ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…

45 mins ago

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

1 hour ago