ಜಿಲ್ಲೆಗಳು

ಮದ್ದೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ : ಕಳುವಾಗಿದ್ದ 34 ದ್ವಿಚಕ್ರಗಳ ವಾಹನಗಳ ವಶ

ಮಂಡ್ಯ : ಮದ್ದೂರು ಅಂತರ್ ರಾಜ್ಯಗಳಲ್ಲಿ ಆರೋಪಿ ಬಂಧನ ಸುಮಾರು 16 ಲಕ್ಷ 40,000 ಬೆಲೆ ಬಾಳುವ ವಿವಿಧ ಮಾದರಿಯ 34 ದ್ವಿಚಕ್ರಗಳ ವಾಹನಗಳ ಹೊಸ ಪಡಿಸಿಕೊಳ್ಳುವಲ್ಲಿ ಮದ್ದೂರು ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಅಪಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವೇಣುಗೋಪಾಲ್ ತಿಳಿಸಿದರು.

ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ 34 ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿರುವುದನ್ನು ಪರಿಶೀಲಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.

ಅಪಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿ ಆರೋಪಿ ರಾಜೇಶ್ ಎಸ್ ಕುಳ್ಳಾಬಿನ್ ಸಿದ್ದಪ್ಪಾಜಿ 32 ವರ್ಷ ಈತ ವಡ್ಡರಪಾಳ್ಯ ಗ್ರಾಮದವನು ಚಾಮರಾಜನಗರ ಜಿಲ್ಲೆಯ ಈತನು ಮೈಸೂರು ಜಿಲ್ಲೆ, ಮಂಡ್ಯ ಜಿಲ್ಲೆ ಚಾಮರಾಜನಗರ ಜಿಲ್ಲಾ ಹಾಗೂ ತಮಿಳು ಗಡಿ ಭಾಗದ ಗ್ರಾಮಗಳಲ್ಲಿ ಬೈಕ್ಗಳನ್ನ ಕಳ್ಳತನ ಮಾಡಿ ಸಿಕ್ಕಷ್ಟು ಹಣಕ್ಕೆ ಮಾರಾಟ ಮಾಡಿ ಓಡಾಡುತ್ತಿದ್ದನು.

ಮದ್ದೂರು ಪಟ್ಟಣದ ಬಸ್ ನಿಲ್ದಾಣದ ಹೆದ್ದಾರಿಯಲ್ಲಿ ನಾಮಫಲಕ ಇಲ್ಲದ ಬೈಕಿನ ಮೇಲೆ ಕುಳಿತಿದ್ದು ಗಸ್ತಿನಲ್ಲಿದ್ದ ನಮ್ಮ ಪೊಲೀಸರು ಅನುಮಾನ ದಿಂದ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾನು ಬೈಕುಗಳನ್ನ ಕದ್ದಿ ಮಾರಾಟ ಮಾಡುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು ಆ ಮೋಟರ್ ಸೈಕಲ್ ಗಳನ್ನ ವಿವಿಧ ಪೊಲೀಸ್ ಠಾಣೆ ಸರತಿನಲ್ಲಿ ಕಳ್ಳತನ ಮಾಡಿರುವುದಾಗಿ ತಿಳಿಸಿದ್ದು.

ಆ ಬೈಕುಗಳನ್ನ ವಶಪಡಿಸಿಕೊಂಡು ಅದರ ವೆಚ್ಚ ಸುಮಾರು 16 ಲಕ್ಷ 40,000 ಬೆಲೆಬಾಳುವ 34 ಮೋಟರ್ ಸೈಕಲ್ ಆಗಿದ್ದು ಅವುಗಳನ್ನು ಅಮಾನತ್ತು ಪಡಿಸಿಕೊಂಡಿದ್ದು ಸಂಬಂಧಪಟ್ಟ ಮಾಲೀಕರುಗಳಿಗೆ ವಿಚಾರ ತಿಳಿಸಲಾಗಿದೆ ಎಂದರು.

ಮಳವಳ್ಳಿ ಉಪ್ಪ ವಿಭಾಗದ ಪೊಲೀಸ್ ಉಪಾಧ್ಯಕ್ಷರಾದ ನವೀನ್ ಕುಮಾರ್ ಮಾರ್ಗದರ್ಶನದ ಮೇರೆಗೆ ಪಟ್ಟಣದ ಸಿಪಿಐ ಸಂತೋಷ್ ಪಿಎಸ್ಐಗಳಾದ ನರೇಶ್ ಕುಮಾರ್ ಉಮೇಶ್ ರವಿ. ಪೋಲಿಸ್ ಗಳಾದ ಗಿರೀಶ್ ಗುರುಪ್ರಸಾದ್ ಪರಮಾನಂದ ಈ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿಗಳು ಸ್ ಪ್ರಶಂತಿಸಿದ್ದಾರೆ.

ಮುಂದಿನ ದಿನಗಳಲ್ಲಿ ಇವರಿಗೆ ಕರ್ತವ್ಯ ನಿಷ್ಠೆ ಹಾಗೂ ಕಳ್ಳತನ ಬೇಧಿಸುವಲ್ಲಿ ಯಶಸ್ವಿಯಾಗಿ ಸನ್ಮಾನ ಹಾಗೂ ಪ್ರಶಸ್ತಿಗಳನ್ನು ನೀಡಲು ಶಿಫಾರಸು ಮಾಡಲಾಗುತ್ತದೆ ಎಂದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

5 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

11 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago