ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿಗರ ತಾಣವಾದ ಬಿಳಿಗಿರಿರಂಗನ ಬೆಟ್ಟಕ್ಕೆ ಶನಿವಾರ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಯಳಂದೂರು ಪಟ್ಟಣದ ಬಸ್ ನಿಲ್ದಾಣದಲ್ಲಿ ಗಂಟೆಗೊಂದು ಬಾರಿ ಬರುವ ಕೆಎಸ್ಸಾರ್ಟಿಸಿ ಬಸ್ ಗಳಿಂದ ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಪರದಾಡುತ್ತಿದ್ದಾರೆ. ಶನಿವಾರದ ದಿನಗಳಂದು ಯಳಂದೂರಿನಿಂದ ಬಿಳಿಗಿರಿರಂಗನ ಬೆಟ್ಟಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತಾದಿಗಳು ತೆರಳುವುದರಿಂದ ಸಾಕಷ್ಟು ಸಂಖ್ಯೆಯಲ್ಲಿ ಬಸ್ ವ್ಯವಸ್ಥೆ ಕಲ್ಪಿಸಿ ಅನುಕೂಲ ಮಾಡಿಕೊಡಬೇಕು ಎಂದು ಭಕ್ತಾದಿಗಳು ಆಂದೋಲನ ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ…
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…