ಜಿಲ್ಲೆಗಳು

ಬಿಜೆಪಿಯು ಧರ್ಮದ ಹೆಸರಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದೆ : ಸಿದ್ದರಾಮಯ್ಯ

ಮೈಸೂರು : ಬಿಜೆಪಿ ಸರ್ಕಾದ ದುರಾಡಳಿತದಿಂದಾಗಿ ಕರ್ನಾಟಕದಲ್ಲಿ ಈಗ ಶಾಂತಿಯು ಮನೆ ಮಾಡಿಲ್ಲ, ಕುವೆಂಪು ಅವರ ಸ್ವಜನಾಂಗದ ಶಾಂತಿಯ ತೋಟ ಎಂಬ ಅವರ ಮಾತಿಗೆ ಹಿನ್ನಡೆಯಾಗಿದೆ. ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೇಸರವನ್ನು ಹೊರಹಾಕಿದ್ದಾರೆ.

ನಗರದಲ್ಲಿಂದು ಕಾಂಗ್ರೆಸ್ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಭಾರತ ಜೋಡೋ ಪಾದ ಯಾತ್ರೆಯ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮನುಷ್ಯರಾಗಿ ಬಾಳುವುದನ್ನು ನಮಗೆ ಸಂವಿಧಾನ ಹೇಳಿಕೊಟ್ಟಿದೆ.ಇಲ್ಲಿ ಎಲ್ಲಾ ಧರ್ಮದವರೂ ಒಂದೇ ಆದರೆ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯಿದೆಯನ್ನು ವಾಪಸ್‌ ಪಡೆದುಕೊಂಡಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದರು.

ಭಾರತ್‌ ಜೋಡೋ ಯಾತ್ರೆಯು ಅ. 1ನೇ ತಾರೀಖಿನಂದು ಜಿಲ್ಲೆಯನ್ನು ಪ್ರವೇಶ ಮಾಡಲಿದ್ದು, 2ನೇ ತಾರೀಖಿನಂದು ನಂಜನಗೂಡಿನ ಬದನವಾಳು ಗ್ರಾಮಕ್ಕೆ ಕಾಂಗ್ರೆಸ್‌ನಾಯಕ ರಾಹುಲ್‌ ಗಾಂಧಿ ಅವರು ಭೇಟಿ ನೀಡಲಿದ್ದಾರೆ. ಇಲ್ಲಿ ಗಾಂಧಿ ಜಯಂತಿಯನ್ನು ಆಚರಣೆ ಮಾಡಲಾಗುವುದು. ಬಳಿಕ ಯಾತ್ರೆಯು ಕಡಕೊಳದಿಂದ ಮೈಸೂರಿನ ಅರಮನೆಯವರೆಗೆ ಸಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿಅಧ್ಯಕ್ಷ ಡಿಕೆ ಶಿವಕುಮಾರ್‌, ಕಾರ್ಯಾಧ್ಯಕ್ಷ ಧ್ರುವನಾರಾಯಣ,ಮಾಜಿ ಸಚಿವರಾದ ಮಹದೇವಪ್ಪ, ,ಕೆ.ವೆಂಕಟೇಶ್, ತನ್ವೀರ್ ಸೇಠ್, ವಿನಯ್ ಕುಮಾರ್ ಸೊರಕೆ, ಶಾಸಕರಾದ ಡಾ.ತಿಮ್ಮಯ್ಯ,ಅನಿಲ್ ಚಿಕ್ಕಮಾದು, ಸೇರಿದಂತೆ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಮುಂತಾದವರು ಭಾಗವಹಿಸಿದ್ದರು.

andolanait

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

3 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

5 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

14 hours ago