ಗುಂಡ್ಲುಪೇಟೆ; ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ‘ ಬಿಜೆಪಿಯವರು ಧರ್ಮ, ಕೋಮು ವಾದ, ಜಾತಿ ಆಧಾರಿತ ರಾಜಕಾರಣ ಮಾಡುತ್ತಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆತಂಕದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿಗೆ ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲ’ ಎಂದರು.
‘ದೇಶವನ್ನು ಧರ್ಮ, ಜಾತಿ ಆಧಾರದಲ್ಲಿ ವಿಭಜಿಸಬೇಕು ಎಂಬುದು ಅವರ ಉದ್ದೇಶ. ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಪ್ರಜಾಪ್ರಭುತ್ವ, ದೇಶದ ಸಂವಿಧಾನ ರಕ್ಷಣೆಗಾಗಿ ನಾವು ಎಲ್ಲ ತ್ಯಾಗಗಳಿಗೂ ಸಿದ್ಧರಾಗಬೇಕಾಗಿದೆ. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ಮಾಡುತ್ತಿರುವ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕು’ ಎಂದರು.
ಸಾವಿರಾರು ಜನರು ಭಾಗಿ: ರಾಜ್ಯ ಪ್ರವೇಶಿಸಿದ ಪಾದಯಾತ್ರೆ ಯ ಮೊದಲ ದಿನ ಸಾವಿರಾರು ಜನರು ಭಾಗಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿಂದ ಮಾತ್ರವಲ್ಲದೇ ರಾಜ್ಯದಾದ್ಯಂತ ಕಾರ್ಯಕರ್ತರು ಭಾಗವಹಿಸಿದ್ದರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…