ಜಿಲ್ಲೆಗಳು

ಬಿಜೆಪಿ ಮುಖಂಡ ಎಚ್. ಜಿ. ಸುರೇಶ್ ಜೆಡಿಎಸ್ ಗೆ ಸೇರ್ಪಡೆ

ಮಂಡ್ಯ : ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ವಾರ್ಡ್ ನಲ್ಲಿಂದು ಬಿಜೆಪಿ ಮುಖಂಡರಾದ ಎಚ್. ಜಿ. ಸುರೇಶ್ ಅವರು ಸೇರಿದಂತೆ ಬಿಜೆಪಿಯ ನೂರಾರು ಮುಖಂಡರು ಕಾರ್ಯಕರ್ತರು ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.


ಈ ಸಂದರ್ಭದಲ್ಲಿ ಸಂಸದರಾದ ಪ್ರಜ್ವಲ್‌ ರೇವಣ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್‌.ಮಂಜುನಾಥ್‌,  ಜೆಡಿಎಸ್ ಮುಖಂಡರಾದ ಕೆ. ಸಿ. ವೆಂಕಟೇಶ್, ನರಸಿಂಹ ಮೂರ್ತಿ, ರುದ್ರೇಗೌಡ್ರು, ಜಯರಾಮ್ ನರಸಿಂಹ, ಆರ್. ಕೆ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

andolanait

Recent Posts

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

2 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

2 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

2 hours ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ…

2 hours ago

ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…

3 hours ago