ಹನೂರು :ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಜನಧ್ವನಿ ವೆಂಕಟೇಶ್ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿ ನಾಯಕರು, ಜನರ ಮನ ಗೆಲ್ಲಲು ಹಗಲಿರುಳು ಶ್ರಮಿಸುತ್ತಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ಹನೂರು ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪ ಸಮೀಪ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿದ್ದು ಹಳ್ಳಿ-ಹಳ್ಳಿಗಳಿಂದ ಸಾವಿರಾರು ಜನರನ್ನು ಬಸ್ ಗಳಲ್ಲಿ ಕರೆತಂದು ತಪಾಸಣೆ ನಡೆಸಲಾಗುತ್ತಿದೆ.
ಕಣ್ಣಿನ ತಪಾಸಣೆ, ಕ್ಯಾನ್ಸರ್, ಬಿಪಿ, ಶುಗರ್, ಕಿಡ್ನಿ , ಹೋಮಿಯೋಪತಿ, ಆಯುರ್ವೇದ, ಮಕ್ಕಳ ವಿಭಾಗ ಸೇರಿದಂತೆ ಸಂಪೂರ್ಣ ಆರೋಗ್ಯ ತಪಾಸಣೆಯನ್ನು ನಡೆಸಲಾಗುತ್ತಿದ್ದು 6-7 ಸಾವಿರಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.
ಇನ್ನು, ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ವೇದಿಕೆ ಕಾರ್ಯಕ್ರಮಕ್ಕೆ ಒಬಿಸಿ ಮೋರ್ಚಾ ರಾಷ್ಟೀಯ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ಅರುಣಾ,ರಾಜ್ಯಾಧ್ಯಕ್ಷ ನೆ ಲ ನರೇಂದ್ರಬಾಬು ಭಾಗಿಯಾಗಲಿದ್ದಾರೆ.
ಲಕ್ಷ್ಮೀಕಾಂತ್ ಕೋಮಾರಪ್ಪ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಆಯೋಜನೆ; ೮ ತಂಡಗಳು ಭಾಗಿ ಸೋಮವಾರಪೇಟೆ: ಹಲವು ಸಮಾಜಮುಖಿ ಕಾರ್ಯಗಳಿಂದ…
ಮಹಾದೇಶ್ ಎಂ.ಗೌಡ ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ ಹನೂರು: ಹನೂರು…
ಕೆ.ಎಂ.ಅನುಚೇತನ್ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆಗೆ ಕನ್ನಡಿ ನಿರ್ಬಂಧ ಮೈಸೂರು: ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡಿ ನಗರದ ಸ್ವಚ್ಛತೆಗೆ ಸವಾಲಾಗಿದ್ದವರಿಗೆ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ನಗರದ ಶೈಕ್ಷಣಿಕ ಪರಂಪರೆಯ ಭಾಗವಾಗಿರುವ ಮಹಾರಾಜ ಕಾಲೇಜು ವಿದ್ಯಾರ್ಥಿನಿಲಯ ಕಟ್ಟಡ ಈಗ ಆತಂಕದ ಕೇಂದ್ರವಾಗಿದೆ.…
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…