ಮೈಸೂರು ಜಿಲ್ಲೆಯ ನಂಜನಗೂಡು ನಗರಸಭೆಯ 20ನೇ ವಾರ್ಡ್ನ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಕೀಲ ಮಹೇಶ್ ಅತ್ತಿಖಾನೆ ಅವರು ಜಯಭೇರಿ ಬಾರಿಸಿದ್ದಾರೆ.
ಈ ಹಿಂದೆ ಇದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ದೊರೆಸ್ವಾಮಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು ಹಾಗೂ ನಗರಸಭೆ ಸದಸ್ಯ ಸ್ಥಾನಕ್ಕೂ ಸಹ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ವಾರ್ಡಗೆ ಡಿಸೆಂಬರ್ 27ರಂದು ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದಿಂದ ದೊರೆಸ್ವಾಮಿ, ಜೆಡಿಎಸ್ನಿಂದ ಸುಬ್ರಹ್ಮಣ್ಯ, ಪಕ್ಷೇತರ ಅಭ್ಯರ್ಥಿಯಾಗಿ ಜಯಲಕ್ಷ್ಮಿ ಹಾಗೂ ಬಿಜೆಪಿಯಿಂದ ಮಹೇಶ್ ಅತ್ತಿಖಾನೆ ಕಣಕ್ಕಿಳಿದಿದ್ದರು.
ಈ ಉಪಚುನಾವಣೆಯಲ್ಲಿ ಒಟ್ಟು 568 ಮತಗಳು ಚಲಾವಣೆಗೊಂಡಿದ್ದು, ಪಕ್ಷೇತರ ಅಭ್ಯರ್ಥಿ: 5, ಕಾಂಗ್ರೆಸ್: 186, ಬಿಜೆಪಿ: 231, ಜೆಡಿಎಸ್: 144, ನೋಟಾ: 2 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…