ಮೈಸೂರು ಜಿಲ್ಲೆಯ ನಂಜನಗೂಡು ನಗರಸಭೆಯ 20ನೇ ವಾರ್ಡ್ನ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಕೀಲ ಮಹೇಶ್ ಅತ್ತಿಖಾನೆ ಅವರು ಜಯಭೇರಿ ಬಾರಿಸಿದ್ದಾರೆ.
ಈ ಹಿಂದೆ ಇದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ದೊರೆಸ್ವಾಮಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು ಹಾಗೂ ನಗರಸಭೆ ಸದಸ್ಯ ಸ್ಥಾನಕ್ಕೂ ಸಹ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ವಾರ್ಡಗೆ ಡಿಸೆಂಬರ್ 27ರಂದು ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದಿಂದ ದೊರೆಸ್ವಾಮಿ, ಜೆಡಿಎಸ್ನಿಂದ ಸುಬ್ರಹ್ಮಣ್ಯ, ಪಕ್ಷೇತರ ಅಭ್ಯರ್ಥಿಯಾಗಿ ಜಯಲಕ್ಷ್ಮಿ ಹಾಗೂ ಬಿಜೆಪಿಯಿಂದ ಮಹೇಶ್ ಅತ್ತಿಖಾನೆ ಕಣಕ್ಕಿಳಿದಿದ್ದರು.
ಈ ಉಪಚುನಾವಣೆಯಲ್ಲಿ ಒಟ್ಟು 568 ಮತಗಳು ಚಲಾವಣೆಗೊಂಡಿದ್ದು, ಪಕ್ಷೇತರ ಅಭ್ಯರ್ಥಿ: 5, ಕಾಂಗ್ರೆಸ್: 186, ಬಿಜೆಪಿ: 231, ಜೆಡಿಎಸ್: 144, ನೋಟಾ: 2 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…