ಹನೂರು: ದಿವಂಗತ ದೇವರಾಜು ಅವರು ಕಾಂಗ್ರೇಸ್ ಕಾರ್ಯಕರ್ತರಾಗಿ ಇರಲಿಲ್ಲ, ನಮ್ಮ ಕುಟುಂಬದ ಸದಸ್ಯರಾಗಿ, ನನ್ನ ಅಣ್ಣನಾಗಿ ಮಾರ್ಗದರ್ಶಕರಾಗಿದ್ದವರು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತ ಶ್ರೀ ದೇವರಾಜು ಅವರ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಾಲ್ಯ ಸ್ನೇಹಿತ ನಿವೃತ್ತ ಪ್ರಾಂಶುಪಾಲರಾದ ಸಿಂಗಾನಲ್ಲೂರು ಸಿದ್ದರಾಜು ಮಾತನಾಡಿ ದಿ.ದೇವರಾಜು ಅವರು ಬಾಲ್ಯದಿಂದಲ್ಲೇ ಹೋರಾಟ ಮನೋಭಾವನೆ ಬೆಳಿಸಿಕೊಳ್ಳುವುದರ ಮೂಲಕ ಪಿಯುಸಿ ಮುಗಿಸಿ ನಂತರ ರಾಜಕೀಯಕ್ಕೆ ಪಾದರ್ಪಣೆ ಮಾಡಿ ಜನ ಮನ್ನಣೆ ಗಳಿಸಿದಂತಹ ವ್ಯಕ್ತಿ, ಹಾಗೂ ಅವರು ರಾಜಕೀಯಕ್ಕೆ ಬಂದಗಿನಿಂದಲೂ ಕಾಂಗ್ರೇಸ್ ಪಕ್ಷದಲ್ಲೇ ನಿಷ್ಠವಂತ ಕಾರ್ಯಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತವರು, ಅವರ ಮೃತಪಟ್ಟಿದ್ದ ವೇಳೆ ಅಂತ್ಯಕ್ರಿಯೆ ಮುಗಿಯುವ ತನಕ ಇದ್ದಂತಹ ಏಕೈಕ ಶಾಸಕ ಅಂದರೆ ಅದು ನರೇಂದ್ರ ರಾಜೂಗೌಡ ಅವರು ಜೊತೆಗೆ ಅವರ ಕೊನೆ ಆಸೆ ಮುಂದಿನ ಚುನಾವಣೆಯಲ್ಲಿ ಶಾಸಕ ಆರ್.ನರೇಂದ್ರವನ್ನು ಗೆಲ್ಲಿಸುವ ಮೂಲಕ ಸಚಿವರನ್ನಾಗಿ ಮಾಡಬೇಕು ಎಂದು ಊರಿನ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಚೆರ್ಚಿಸುತ್ತಿದ್ದರೂ ಪಾಳ್ಯ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಉತ್ತಮ ಜನ ಸಂಪರ್ಕ ಹೊದಂತಹ ವ್ಯಕ್ತಿ ಎಂದು ತಿಳಿಸಿದರು.
ಇದೇ ವೇಳೆ ಯುವ ಕಾಂಗ್ರೇಸ್ನ ಜಿಲ್ಲಾಧ್ಯಕ್ಷ ಚೇತನ್ ದೂರೆರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವಸ್ವಾಮಿ, ಮುಖಂಡರಾದ ಪಾಳ್ಯ ಕೃಷ್ಣ, ಉದ್ದನೂರು ಸಿದ್ದರಾಜು, ಮಹಾದೇವ ಹಾಗೂ ಇನ್ನಿತರರು ಭಾಗವಹಿಸಿದ್ದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…