ಹನೂರು: ದಿವಂಗತ ದೇವರಾಜು ಅವರು ಕಾಂಗ್ರೇಸ್ ಕಾರ್ಯಕರ್ತರಾಗಿ ಇರಲಿಲ್ಲ, ನಮ್ಮ ಕುಟುಂಬದ ಸದಸ್ಯರಾಗಿ, ನನ್ನ ಅಣ್ಣನಾಗಿ ಮಾರ್ಗದರ್ಶಕರಾಗಿದ್ದವರು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು.
ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತ ಶ್ರೀ ದೇವರಾಜು ಅವರ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಾಲ್ಯ ಸ್ನೇಹಿತ ನಿವೃತ್ತ ಪ್ರಾಂಶುಪಾಲರಾದ ಸಿಂಗಾನಲ್ಲೂರು ಸಿದ್ದರಾಜು ಮಾತನಾಡಿ ದಿ.ದೇವರಾಜು ಅವರು ಬಾಲ್ಯದಿಂದಲ್ಲೇ ಹೋರಾಟ ಮನೋಭಾವನೆ ಬೆಳಿಸಿಕೊಳ್ಳುವುದರ ಮೂಲಕ ಪಿಯುಸಿ ಮುಗಿಸಿ ನಂತರ ರಾಜಕೀಯಕ್ಕೆ ಪಾದರ್ಪಣೆ ಮಾಡಿ ಜನ ಮನ್ನಣೆ ಗಳಿಸಿದಂತಹ ವ್ಯಕ್ತಿ, ಹಾಗೂ ಅವರು ರಾಜಕೀಯಕ್ಕೆ ಬಂದಗಿನಿಂದಲೂ ಕಾಂಗ್ರೇಸ್ ಪಕ್ಷದಲ್ಲೇ ನಿಷ್ಠವಂತ ಕಾರ್ಯಕರ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಂತವರು, ಅವರ ಮೃತಪಟ್ಟಿದ್ದ ವೇಳೆ ಅಂತ್ಯಕ್ರಿಯೆ ಮುಗಿಯುವ ತನಕ ಇದ್ದಂತಹ ಏಕೈಕ ಶಾಸಕ ಅಂದರೆ ಅದು ನರೇಂದ್ರ ರಾಜೂಗೌಡ ಅವರು ಜೊತೆಗೆ ಅವರ ಕೊನೆ ಆಸೆ ಮುಂದಿನ ಚುನಾವಣೆಯಲ್ಲಿ ಶಾಸಕ ಆರ್.ನರೇಂದ್ರವನ್ನು ಗೆಲ್ಲಿಸುವ ಮೂಲಕ ಸಚಿವರನ್ನಾಗಿ ಮಾಡಬೇಕು ಎಂದು ಊರಿನ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಚೆರ್ಚಿಸುತ್ತಿದ್ದರೂ ಪಾಳ್ಯ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಉತ್ತಮ ಜನ ಸಂಪರ್ಕ ಹೊದಂತಹ ವ್ಯಕ್ತಿ ಎಂದು ತಿಳಿಸಿದರು.
ಇದೇ ವೇಳೆ ಯುವ ಕಾಂಗ್ರೇಸ್ನ ಜಿಲ್ಲಾಧ್ಯಕ್ಷ ಚೇತನ್ ದೂರೆರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮುರುಡೇಶ್ವಸ್ವಾಮಿ, ಮುಖಂಡರಾದ ಪಾಳ್ಯ ಕೃಷ್ಣ, ಉದ್ದನೂರು ಸಿದ್ದರಾಜು, ಮಹಾದೇವ ಹಾಗೂ ಇನ್ನಿತರರು ಭಾಗವಹಿಸಿದ್ದರು.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…