ಮೈಸೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ಅರ್ಥ ಪೂರ್ಣವಾಗಿ ಆಚರಿಸಿದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಎನ್ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ ಸಹಂಗದಲ್ಲಿ ನಡೆದ ಅಪ್ಪು ಸ್ಮರಣೆ ಕಾರ್ಯಕ್ರಮದಲ್ಲಿ ಕಾಲೇಜಿನ ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡಿ ನಮನ ಸಲ್ಲಿಸಿದರು.
ರಕ್ತದಾನ ಶಿಬಿರದ ಆಂಜಕ ಸಿ.ಕೆ.ವನಮಾಲ ಮಾತನಾಡಿ, ಒಳ್ಳೆಂ ಕೆಲಸ ಮಾಡುವ ಜನರಿಗೆ ಸಮಾಜ ಎಂದೂ ಮರೆಯುವುದಿಲ್ಲ ಎನ್ನುವುದಕ್ಕೆ ಅಪ್ಪು ಸಾಕ್ಷಿಂಗಿದ್ದಾರೆ. ಕಲಾವಿದರಿಗೆ ಎಂದಿಗೂ ಸಾವಿಲ್ಲ. ಪುನೀತ್ ರಾಜಕುಮಾರ್ ಅವರು ನಟಿಸಿದ ಚಿತ್ರಗಳ ಮೂಲಕ ಸದಾ ನಮ್ಮೆಲ್ಲರ ಮನದಲ್ಲಿ ಸಾರ್ವಕಾಲಿಕವಾಗಿ ನೆಲೆಸಿದ್ದಾರೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ರೋಹಿಣಿ ನಾಗಪದ್ಮ, ವೈಸ್ ಪ್ರಿನ್ಸಿಪಾಲರಾದ ಗಣೇಶ್ ಪ್ರಸಾದ್, ಎನ್ಎಸ್ಎಸ್ ಅಧಿಕಾರಿ ಡಾ.ಚಂದ್ರ, ಮುತ್ತಣ್ಣ ಮುಂತಾದವರು ಹಾಜರಿದ್ದರು.
ಮೈಸೂರಿನ ಮಾನಂದವಾಡಿ ರಸ್ತೆಯ ಎನ್ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ ಸಹಂಗದಲ್ಲಿ ಡಾ.ಪುನೀತ್ ರಾಜ್ಕುಮಾರ್ ಅವರ ಸ್ಮರಣೆಯ ಅಂಗವಾಗಿ ನಡೆದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…