ಮೈಸೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ಅರ್ಥ ಪೂರ್ಣವಾಗಿ ಆಚರಿಸಿದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಎನ್ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ ಸಹಂಗದಲ್ಲಿ ನಡೆದ ಅಪ್ಪು ಸ್ಮರಣೆ ಕಾರ್ಯಕ್ರಮದಲ್ಲಿ ಕಾಲೇಜಿನ ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡಿ ನಮನ ಸಲ್ಲಿಸಿದರು.
ರಕ್ತದಾನ ಶಿಬಿರದ ಆಂಜಕ ಸಿ.ಕೆ.ವನಮಾಲ ಮಾತನಾಡಿ, ಒಳ್ಳೆಂ ಕೆಲಸ ಮಾಡುವ ಜನರಿಗೆ ಸಮಾಜ ಎಂದೂ ಮರೆಯುವುದಿಲ್ಲ ಎನ್ನುವುದಕ್ಕೆ ಅಪ್ಪು ಸಾಕ್ಷಿಂಗಿದ್ದಾರೆ. ಕಲಾವಿದರಿಗೆ ಎಂದಿಗೂ ಸಾವಿಲ್ಲ. ಪುನೀತ್ ರಾಜಕುಮಾರ್ ಅವರು ನಟಿಸಿದ ಚಿತ್ರಗಳ ಮೂಲಕ ಸದಾ ನಮ್ಮೆಲ್ಲರ ಮನದಲ್ಲಿ ಸಾರ್ವಕಾಲಿಕವಾಗಿ ನೆಲೆಸಿದ್ದಾರೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ರೋಹಿಣಿ ನಾಗಪದ್ಮ, ವೈಸ್ ಪ್ರಿನ್ಸಿಪಾಲರಾದ ಗಣೇಶ್ ಪ್ರಸಾದ್, ಎನ್ಎಸ್ಎಸ್ ಅಧಿಕಾರಿ ಡಾ.ಚಂದ್ರ, ಮುತ್ತಣ್ಣ ಮುಂತಾದವರು ಹಾಜರಿದ್ದರು.
ಮೈಸೂರಿನ ಮಾನಂದವಾಡಿ ರಸ್ತೆಯ ಎನ್ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ ಸಹಂಗದಲ್ಲಿ ಡಾ.ಪುನೀತ್ ರಾಜ್ಕುಮಾರ್ ಅವರ ಸ್ಮರಣೆಯ ಅಂಗವಾಗಿ ನಡೆದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…