ಮಂಡ್ಯ: ಮಾರಕ ಕಾಯಿಲೆ ಕ್ಯಾನ್ಸರ್ನಿಂದ ನರಳುತ್ತಿದ್ದರೂ ಎಲ್ಲರಿಗೂ ಆದರ್ಶವಾಗಬೇಕೆಂದು ಕ್ಯಾನ್ಸರ್ ಅನ್ನು ಹೇಗೆ ಎದುರಿಸಬೇಕೆಂದು ‘ಗೆದ್ದೇ ಗೆಲ್ಲುವೆನು ಒಂದು ದಿನ’ ಎಂಬ ಪುಸ್ತಕ ಹೊರತಂದಿದ್ದ ಲೇಖಕಿ ಸತ್ಯಭಾಮ ದೇವಿ
(49) ಅವರು ಮೃತಪಟ್ಟಿದ್ದು, ತಮ್ಮ ದೇಹವನ್ನು ಮಿಮ್ಸ್ಗೆ ದಾನ ಮಾಡುವ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಅನುಪಮ ಅವರ ಸಹೋದರಿಯಾದ ಸತ್ಯಭಾಮದೇವಿ ಅವರು ಕಳೆದ ಹಲವು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಎಲ್ಲವನ್ನೂ ಮರೆತು ತಮ್ಮ ಮಗಳು ಹಾಗೂ ಕುಟುಂಬದವರ ಜತೆ ಸಂತಸದಿಂದ ಕಾಲ ಕಳೆಯುತ್ತಿದ್ದರು. ಆದರೆ, ಬೆಂಬಿಡದ ಕ್ಯಾನ್ಸರ್ ಕೊನೆಗೂ ಶನಿವಾರ ಬಲಿತೆಗೆದುಕೊಂಡಿದೆ.
ಆರೋಗ್ಯ ಕ್ಷೇತ್ರದಲ್ಲಿ ವೃತ್ತಿ ನಿರ್ವಹಿಸಿ, ಆರೋಗ್ಯದ ಮಹತ್ವ ಅರಿತಿದ್ದ ಸತ್ಯ ಅವರು ಆರೋಗ್ಯದ ಅಧ್ಯಯನದ ಉದ್ದೇಶದಿಂದ ತಮ್ಮ ದೇಹವನ್ನು ಮಿಮ್ಸ್ಗೆ ಹಸ್ತಾಂತರಿಸುವ ನಿರ್ಧಾರ ಮಾಡಿದ್ದರು. ಅಂತೆೆಯೇ ಅವರ ಕುಟುಂಬದವರು ಸತ್ಯ ಅವರ ದೇಹವನ್ನು ಮಿಮ್ಸ್ಗೆ ಶನಿವಾರ ಹಸ್ತಾಂತರಿಸಿದರು. ಇವರ ನಿಧನಕ್ಕೆ ಅಪಾರ ಸಅಹಿತ್ಯ ಬಳಗವು ಕಂಬನಿ ಮಿಡಿದಿದ್ದಾರೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…