ಮಂಡ್ಯ: ಮಾರಕ ಕಾಯಿಲೆ ಕ್ಯಾನ್ಸರ್ನಿಂದ ನರಳುತ್ತಿದ್ದರೂ ಎಲ್ಲರಿಗೂ ಆದರ್ಶವಾಗಬೇಕೆಂದು ಕ್ಯಾನ್ಸರ್ ಅನ್ನು ಹೇಗೆ ಎದುರಿಸಬೇಕೆಂದು ‘ಗೆದ್ದೇ ಗೆಲ್ಲುವೆನು ಒಂದು ದಿನ’ ಎಂಬ ಪುಸ್ತಕ ಹೊರತಂದಿದ್ದ ಲೇಖಕಿ ಸತ್ಯಭಾಮ ದೇವಿ
(49) ಅವರು ಮೃತಪಟ್ಟಿದ್ದು, ತಮ್ಮ ದೇಹವನ್ನು ಮಿಮ್ಸ್ಗೆ ದಾನ ಮಾಡುವ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಅನುಪಮ ಅವರ ಸಹೋದರಿಯಾದ ಸತ್ಯಭಾಮದೇವಿ ಅವರು ಕಳೆದ ಹಲವು ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಎಲ್ಲವನ್ನೂ ಮರೆತು ತಮ್ಮ ಮಗಳು ಹಾಗೂ ಕುಟುಂಬದವರ ಜತೆ ಸಂತಸದಿಂದ ಕಾಲ ಕಳೆಯುತ್ತಿದ್ದರು. ಆದರೆ, ಬೆಂಬಿಡದ ಕ್ಯಾನ್ಸರ್ ಕೊನೆಗೂ ಶನಿವಾರ ಬಲಿತೆಗೆದುಕೊಂಡಿದೆ.
ಆರೋಗ್ಯ ಕ್ಷೇತ್ರದಲ್ಲಿ ವೃತ್ತಿ ನಿರ್ವಹಿಸಿ, ಆರೋಗ್ಯದ ಮಹತ್ವ ಅರಿತಿದ್ದ ಸತ್ಯ ಅವರು ಆರೋಗ್ಯದ ಅಧ್ಯಯನದ ಉದ್ದೇಶದಿಂದ ತಮ್ಮ ದೇಹವನ್ನು ಮಿಮ್ಸ್ಗೆ ಹಸ್ತಾಂತರಿಸುವ ನಿರ್ಧಾರ ಮಾಡಿದ್ದರು. ಅಂತೆೆಯೇ ಅವರ ಕುಟುಂಬದವರು ಸತ್ಯ ಅವರ ದೇಹವನ್ನು ಮಿಮ್ಸ್ಗೆ ಶನಿವಾರ ಹಸ್ತಾಂತರಿಸಿದರು. ಇವರ ನಿಧನಕ್ಕೆ ಅಪಾರ ಸಅಹಿತ್ಯ ಬಳಗವು ಕಂಬನಿ ಮಿಡಿದಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…