ಜಿಲ್ಲೆಗಳು

ಸಗಟು ಪುಸ್ತಕ ಖರೀದಿ ಬಾಕಿ ಬಿಡುಗಡೆ ಮಾಡದ ಸರ್ಕಾರ: ಪ್ರಕಾಶಕ ಲೋಕಪ್ಪ ಬೇಸರ

ಮೈಸೂರು: ಸರ್ಕಾರ ಸಗಟು ರೂಪದಲ್ಲಿ ಪುಸ್ತಕಗಳನ್ನು ಖರೀದಿ ವಾಡಿದರೂ ೨೦೧೯, ೨೦೨೦ರ ಅವಧಿಯಲ್ಲಿ ಖರೀದಿಸಿದ ಪುಸ್ತಕಗಳ ಹಣವನ್ನು ಬಿಡುಗಡೆ ವಾಡಿಲ್ಲ ಎಂದು ಸಂವಹನ ಪ್ರಕಾಶನದ ಪ್ರಕಾಶಕ ಡಿ.ಎನ್.ಲೋಕಪ್ಪ ಬೇಸರಿಸಿದರು.

ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸಂವಹನ ಪ್ರಕಾಶನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಕಲಾ ಕೂಟದ ಸಹೋಂಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುಸ್ತಕಗಳನ್ನು ಕೊಂಡು ಓದುವ ಸಂಪ್ರದಾುಂ ಕಡಿಮೆಾಂಗಿದೆ. ಮೊಬೈಲ್, ಲ್ಯಾಪ್‌ಟಾಪ್, ಇ-ಮೇಲ್ ಬಂದ ಮೇಲೆ ಪುಸ್ತಕಗಳನ್ನು ಓದುವ ಹವ್ಯಾಸ ಕಡಿಮೆಯಾಗಿ ಪುಸ್ತಕಗಳ ವಾರಾಟವೂ ಕ್ಷೀಣಿಸಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಬಿ.ವಿ.ವಸಂತಕುವಾರ್ ಮಾತನಾಡಿ, ಕಲ್ಲಿನ ಒಳಗಡೆ ಇರುವ ಧ್ವನಿುಂ ಕಥೆುಂನ್ನು ವಾಗರ್ಥ ಕೃತಿಯು ಕಟ್ಟಿಕೊಡುತ್ತದೆ. ಡಿ.ಎ.ಶಂಕರ್ ಅವರು ವಿಮರ್ಶೆ ಮಾಡುವಾಗ ಯಾವುದೇ ಟೀಕೆಗೆ ಅಸ್ಪದ ಕೊಡದೆ ವಿಮರ್ಶೆ ಮಾಡಿದ್ದಾರೆ ಎಂದು ಹೇಳಿದರು.

ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಡಾ.ಡಿ.ಎ.ಶಂಕರ್ ಅವರ ‘ವಾಗರ್ಥ’, ‘ಶರಣರ ಸುತ್ತ’ ಮತ್ತು ‘ಅಜ್ಜ ಪ್ರತ್ಯಕ್ಷ’ ಕೃತಿಗಳನ್ನು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಲೋಕಾರ್ಪಣೆಗೊಳಿಸಿದರು.

ನಿವೃತ್ತ ಪ್ರಾಧ್ಯಾಪಕ ಪ್ರೊ.ಎನ್.ಎಂ.ತಳವಾರ್ ವಾತನಾಡಿದರು. ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕನ್ನಡ ಸಾಹಿತ್ಯ ಕಲಾ ಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಕಸಾಪ ಜಿಲ್ಲಾ ಕಾರ್ಯದರ್ಶಿ ಮ.ನ.ಲತಾ ಮೋಹನ್ ಹಾಜರಿದ್ದರು.

andolanait

Recent Posts

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

43 mins ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

1 hour ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

1 hour ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

2 hours ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

3 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

3 hours ago