ಮೈಸೂರು: ಸರ್ಕಾರ ಸಗಟು ರೂಪದಲ್ಲಿ ಪುಸ್ತಕಗಳನ್ನು ಖರೀದಿ ವಾಡಿದರೂ ೨೦೧೯, ೨೦೨೦ರ ಅವಧಿಯಲ್ಲಿ ಖರೀದಿಸಿದ ಪುಸ್ತಕಗಳ ಹಣವನ್ನು ಬಿಡುಗಡೆ ವಾಡಿಲ್ಲ ಎಂದು ಸಂವಹನ ಪ್ರಕಾಶನದ ಪ್ರಕಾಶಕ ಡಿ.ಎನ್.ಲೋಕಪ್ಪ ಬೇಸರಿಸಿದರು.
ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸಂವಹನ ಪ್ರಕಾಶನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಕಲಾ ಕೂಟದ ಸಹೋಂಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುಸ್ತಕಗಳನ್ನು ಕೊಂಡು ಓದುವ ಸಂಪ್ರದಾುಂ ಕಡಿಮೆಾಂಗಿದೆ. ಮೊಬೈಲ್, ಲ್ಯಾಪ್ಟಾಪ್, ಇ-ಮೇಲ್ ಬಂದ ಮೇಲೆ ಪುಸ್ತಕಗಳನ್ನು ಓದುವ ಹವ್ಯಾಸ ಕಡಿಮೆಯಾಗಿ ಪುಸ್ತಕಗಳ ವಾರಾಟವೂ ಕ್ಷೀಣಿಸಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ.ಬಿ.ವಿ.ವಸಂತಕುವಾರ್ ಮಾತನಾಡಿ, ಕಲ್ಲಿನ ಒಳಗಡೆ ಇರುವ ಧ್ವನಿುಂ ಕಥೆುಂನ್ನು ವಾಗರ್ಥ ಕೃತಿಯು ಕಟ್ಟಿಕೊಡುತ್ತದೆ. ಡಿ.ಎ.ಶಂಕರ್ ಅವರು ವಿಮರ್ಶೆ ಮಾಡುವಾಗ ಯಾವುದೇ ಟೀಕೆಗೆ ಅಸ್ಪದ ಕೊಡದೆ ವಿಮರ್ಶೆ ಮಾಡಿದ್ದಾರೆ ಎಂದು ಹೇಳಿದರು.
ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಡಾ.ಡಿ.ಎ.ಶಂಕರ್ ಅವರ ‘ವಾಗರ್ಥ’, ‘ಶರಣರ ಸುತ್ತ’ ಮತ್ತು ‘ಅಜ್ಜ ಪ್ರತ್ಯಕ್ಷ’ ಕೃತಿಗಳನ್ನು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಲೋಕಾರ್ಪಣೆಗೊಳಿಸಿದರು.
ನಿವೃತ್ತ ಪ್ರಾಧ್ಯಾಪಕ ಪ್ರೊ.ಎನ್.ಎಂ.ತಳವಾರ್ ವಾತನಾಡಿದರು. ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಕನ್ನಡ ಸಾಹಿತ್ಯ ಕಲಾ ಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಕಸಾಪ ಜಿಲ್ಲಾ ಕಾರ್ಯದರ್ಶಿ ಮ.ನ.ಲತಾ ಮೋಹನ್ ಹಾಜರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…